ಜನ ಮನದ ನಾಡಿ ಮಿಡಿತ

Advertisement

ಗುರುಪುರ ಬಂಟರ ಮಾತೃ ಸಂಘದ ದಶಾಮಾನೋತ್ಸವ ಸಮಾರಂಭ – ಬಂಟರ ಸಂಘ ಸಾಲೆತ್ತೂರು ವಲಯದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಗುರುಪುರ ಬಂಟರ ಮಾತೃ ಸಂಘದ ವತಿಯಿಂದ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನ ಕುಕ್ಕುದಕಟ್ಟೆ ಗುರುಪುರ ಇದರ ಆಶ್ರಯದಲ್ಲಿ ದಶಮಾನೋತ್ಸವ ಸಮಾರಂಭವು ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಮಂಗಳೂರು- ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಹಾಗೂ ಮಂಗಳೂರು – ಬೆಂಗಳೂರು ಬಂಟರ ಸಂಘ ಇದರ ಸಹಯೋಗದೊಂದಿಗೆ ವಾಮಂಜೂರು ಚರ್ಚ್ ಸಭಾಭವನದಲ್ಲಿ ನಿನ್ನೆ ನಡೆಯಿತು.


ಸಾಧಕರಿಗೆ ಸನ್ಮಾನ, ವಾರ್ಷಿಕ ಮಹಾಸಭೆ, ಯುವ ಸಂಭ್ರಮ ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಿಧ್ಯಾರ್ಥಿ ಪುರಸ್ಕಾರ ಕಾರ್ಯಕ್ರಮಗಳು ಜರಗಿದವು. ಈ ಸಂದರ್ಭ ಬಂಟರ ಸಂಘ ಸಾಲೆತ್ತೂರು ವಲಯದ ಕಲಾವಿದರು ಗುರುಪುರ ಬಂಟರ ಮಾತೃ ಸಂಘದ ಆತಿಥ್ಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!