ಜನ ಮನದ ನಾಡಿ ಮಿಡಿತ

Advertisement

ಗುರುಪುರ ಬಂಟರ ಮಾತೃ ಸಂಘದ ದಶಾಮಾನೋತ್ಸವ ಸಮಾರಂಭ – ಬಂಟರ ಸಂಘ ಸಾಲೆತ್ತೂರು ವಲಯದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಗುರುಪುರ ಬಂಟರ ಮಾತೃ ಸಂಘದ ವತಿಯಿಂದ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನ ಕುಕ್ಕುದಕಟ್ಟೆ ಗುರುಪುರ ಇದರ ಆಶ್ರಯದಲ್ಲಿ ದಶಮಾನೋತ್ಸವ ಸಮಾರಂಭವು ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಮಂಗಳೂರು- ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಹಾಗೂ ಮಂಗಳೂರು – ಬೆಂಗಳೂರು ಬಂಟರ ಸಂಘ ಇದರ ಸಹಯೋಗದೊಂದಿಗೆ ವಾಮಂಜೂರು ಚರ್ಚ್ ಸಭಾಭವನದಲ್ಲಿ ನಿನ್ನೆ ನಡೆಯಿತು.


ಸಾಧಕರಿಗೆ ಸನ್ಮಾನ, ವಾರ್ಷಿಕ ಮಹಾಸಭೆ, ಯುವ ಸಂಭ್ರಮ ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಿಧ್ಯಾರ್ಥಿ ಪುರಸ್ಕಾರ ಕಾರ್ಯಕ್ರಮಗಳು ಜರಗಿದವು. ಈ ಸಂದರ್ಭ ಬಂಟರ ಸಂಘ ಸಾಲೆತ್ತೂರು ವಲಯದ ಕಲಾವಿದರು ಗುರುಪುರ ಬಂಟರ ಮಾತೃ ಸಂಘದ ಆತಿಥ್ಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Leave a Reply

Your email address will not be published. Required fields are marked *

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

error: Content is protected !!