ಜನ ಮನದ ನಾಡಿ ಮಿಡಿತ

Advertisement

ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ) ಇದರ ಸಭಾಂಗಣ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಾಲೆತ್ತೂರು;ಹಿರಿಯರ ಕಾಲದಲ್ಲಿ ಸರಕಾರಿ ಶಾಲೆಯಲ್ಲಿ ಗಣೇಶನನ್ನು ಕೂರಿಸಿ ಅಲ್ಲಿ ಗಣಪನಿಗೆ ಚೌತಿಯಂದು ಆರಾಧನೆ ನಡೆಯುತ್ತಿತ್ತು. ಕಾಲ ಕ್ರಮೇಣ ಅದೇ ವಾಡಿಕೆ ಮುಂದುವರಿದಿದ್ದು, ಇದೀಗ ಸ್ವಂತ ಕಟ್ಟಡವನ್ನು ಸಾಲೆತ್ತೂರು ಸರಕಾರಿ ಶಾಲಾ ಬಳಿ ಸಮಿತಿಯು ದಾನಿಗಳ ಸಹಕಾರದಿಂದ ಖರೀದಿಸಿದೆ.

ಮಾ.17ರಂದು ಬೆಳಗ್ಗೆ 9.05ಕ್ಕೆ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಇದರ ಪೂರ್ವಭಾವಿಯಾಗಿ ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ) ಇದರ ಸಭಾಂಗಣ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಸದಾಶಿವ ದೇವಸ್ಥಾನದಲ್ಲಿ ಹಿರಿಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.

 

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!