ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವರ `ತ್ರಿದಳ ಪ್ರಿಯಾರ್ಚಿತ ಸಾಂಬ ತ್ರಯಂಬಕ’ ಎನ್ನುವ ಭಕ್ತಿಗೀತೆ ಬಿಡುಗಡೆ

ಅದ್ಯಪಾಡಿ ಶ್ರೀ ಆದಿನಾಥೇಶ್ವರ ಕ್ಷೇತ್ರ ತುಳು ನಾಡಿನ ಬಹಳ ಕಾರ್ಣಿಕತೆಯ ಸಾನಿಧ್ಯವಾಗಿದ್ದು, ಉಬ್ಬಸ ಅಸ್ತಮಾ ರೋಗ ಶಮನ ಮಾಡುವಂತಹ ಶಕ್ತಿ ಈ ಕ್ಷೇತ್ರದಲ್ಲಿದೆ. ಇದೀಗ ಇಂತಹ ಪುಣ್ಯ ದೇವಸ್ಥಾನದಲ್ಲಿ ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವರ ತ್ರಿದಳ ಪ್ರಿಯಾರ್ಚಿತ ಸಾಂಬ ತ್ರಯಂಬಕ ಎನ್ನುವ ಭಕ್ತಿಗೀತೆ ಬಿಡುಗಡೆಗೊಂಡಿದೆ.

ಪುತ್ತೂರು ಜಗದೀಶ ಆಚಾರ್ಯ ಸಂಗೀತ ನಿರ್ದೇಶನ ಹಾಗೂ ಗಾಯನದಲ್ಲಿ ಹಾಗೂ ದಿವಂಗತ ಪದ್ಮನಾದ ಆಳ್ವ ಕೊಲ್ಲೊಟ್ಟು ಇವರ ಸ್ಮರಣಾರ್ಥ ಶ್ರೀಮತಿ ಶಾಲಿನಿ ಮತ್ತು ಶ್ರೀ ಯದುನಾಥ ಆಳ್ವ ಕೊಲ್ಲೊಟ್ಟು ಇವರ ನಿರ್ಮಾಣದಲ್ಲಿ ಭಕ್ತಿಗೀತೆ ಮೂಡಿಬಂದಿದೆ. ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಮಹೇಶ್ ಭಟ್ ಅದ್ಯಪಾಡಿ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ಶೆಟ್ಟಿ ಏತ ಮೊಗರು ದೊಡ್ಡಮನೆ, ದೇವಳದ ಜೀರ್ಣೋದ್ಧಾರ ಹಾಗೂ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಸುಜಿತ್ ಆಳ್ವ ಏತಮೊಗರು ಗುತ್ತು, ಹಿರಿಯರಾದ ರಮಾನಾಥ ಅತ್ತರ್, ರಾಜೀವ ಆಳ್ವ ಅದ್ಯಪಾಡಿ ಗುತ್ತು ಹಾಗೂ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!