ಜನ ಮನದ ನಾಡಿ ಮಿಡಿತ

Advertisement

ಮೀನು ಕದ್ದ ಆರೋಪದಡಿ ಮಹಿಳೆ ಮೇಲೆ ಹಲ್ಲೆ ಪ್ರಕರಣ; ಸಂತ್ರಸ್ತೆ ಮೊದಲ ಬಾರಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ

ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಮೊದಲ ಬಾರಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಮಲ್ಪೆಯಲ್ಲಿ ಆರೇಳು ವರ್ಷದಿಂದ ಕೆಲಸ ಮಾಡುತ್ತಿದ್ದೇನೆ. ನಾನು ಸ್ವಲ್ಪ ಮೀನು ತೆಗೆದಿದ್ದೆ. ಅದಕ್ಕೆ ಅವರು ಮೀನು ಕದ್ದಿದ್ದು ಎಂದು ಹೇಳಿ ಹೊಡೆದರು. ಈ ಘಟನೆಯಾದ ಮೇಲೆ ನಾನು ಬಂದರಿಗೆ ಹೋಗಿಲ್ಲ. ಇನ್ನು ಇಲ್ಲಿ ಕೆಲಸ ಮಾಡೋದು ಕಷ್ಟ, ಹೀಗಾಗಿ ನಾನು ಊರಿಗೆ ಹೋಗುತ್ತೇನೆ ಎಂದ್ರು. ಸ್ವಲ್ಪ ಮೀನು ತೆಗೆದದ್ದು ಹೌದು. ಬಂದರಿನಲ್ಲಿ ಆ ಥರ ಮೀನು ತೆಗೆಯೋದು ಸಹಜ. ಆವತ್ತು ಏನೋ ನನ್ನ ಗ್ರಹಚಾರ ಸರಿ ಇರಲಿಲ್ಲ. ಅದಕ್ಕೆ ಏನು ಮಾಡೋಕೆ ಆಗಲ್ಲ. ಈಗ ಇಲ್ಲಿ ಇರೋಕೆ ಒಂಥರ ಆಗುತ್ತೆ. ಬೇರೆ ನನಗೆ ಯಾರು ತೊಂದರೆ ಕೊಟ್ಟಿಲ್ಲ. ನನಗೆ ಅವರ ಮೇಲೆ ಏನು ದ್ವೇಷ ಇಲ್ಲ. ಅವರಿಗೆ ನನ್ನ ಮೇಲೆ ದ್ವೇಷ ಇಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!