ಜನ ಮನದ ನಾಡಿ ಮಿಡಿತ

Advertisement

ಮದ್ದೇರಿ ದೈವಸ್ಥಾನ ತೋಕೂರು ಇದರ ಪ್ರತಿಷ್ಠಾ ಕಲಶಾಭಿಷೆಕ ಮತ್ತು ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಕೂರು : ಮದ್ದೇರಿ ದೈವಸ್ಥಾನ ತೋಕೂರು ಇದರ ಪ್ರತಿಷ್ಠಾ ಕಲಶಾಭಿಷೆಕ ಮತ್ತು ನೇಮೋತ್ಸವ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ತೋಕೂರು ದೇವಸ್ಥಾನದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಶ್ರೀ ಟಿ. ಕೆ ಮಧುಸೂದನ್ ಆಚಾರ್ಯ, ಮದ್ದೇರಿ ದೇವಸ್ಥಾನ ತೋಕೂರು ಇದರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶ್ರೀ ಪದ್ಮನಾಬಾಚಾರ್ಯ, ತೋಕೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ, ಸಮಿತಿ ಸದಸ್ಯರಾದ ಸಂಪತ್ ಜೆ ಶೆಟ್ಟಿ ತೊಕುರುಗುತ್ತು, ಪುರುಷೋತ್ತಮ ಕೋಟ್ಯಾನ್, ಸವಿತಾ ಶರತ್, ಅಶೋಕ್ ಕುಂದರ್, ಗೌರವಾಧ್ಯಕ್ಷರಾದ ಶ್ರೀ ಟಿ.ಎಸ್ ಪ್ರಭಾಕರ್ ರಾವ್ ಕಂಬಳಬೆಟ್ಟು, ಹರಿದಾಸ್ ಭಟ್, ಪುರುಷೋತ್ತಮ್ ಶೆಟ್ಟಿ ಪಂಜ ಬೈಲಗುತ್ತು, ಪುರುಷೋತ್ತಮ್ ರಾವ್, ಜೀರ್ಣೋದ್ಧಾರದ ಉಪಾಧ್ಯಕ್ಷರಾದ ಮೋಹನದಾಸ್, ಕಾರ್ಯದರ್ಶಿಯಾದ ಹೇಮನಾಥ ಅಮೀನ್, ರಮೇಶ್ ದೇವಾಡಿಗ, ಪ್ರಶಾಂತ್ ಬೇಕಲ್, ಅನುಪಮಾ ರಾವ್, ಸುರೇಶ್ ಶೆಟ್ಟಿ ಸುಭಾಸ್ ಅಮೀನ್, ಜಗದೀಶ್ ಕೋಟ್ಯಾನ್, ವಿನೋದ ಭಟ್ ರಾಜೇಶ್ ದಾಸ್, ವಿನೋದ್ ಸುವರ್ಣ, ದೀಪಕ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!