ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರ ಪೊಲೀಸ್ ಸ್ಟೇಷನ್‌ಗೆ ಕೆ.ಸದಾಶಿವ ಶೆಟ್ಟಿಯವರ ಕೊಡುಗೆ

ಮಂಜೇಶ್ವರ; ಪೊಲೀಸ್ ಸ್ಟೇಷನ್‌ನ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳ ಮನವಿ ಮೇರೆಗೆ ಮಂಜೇಶ್ವರ ಪೊಲೀಸ್ ಸ್ಟೇಷನ್‌ಗೆ 2 ಲ್ಯಾಪ್ ಟಾಪ್ ಹಾಗೂ 2ಪ್ರಿಂಟರ್ ಮತ್ತು ಸ್ಕಾö್ಯನರ್‌ರನ್ನ ಕೊಡುಗೈದಾನಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನರವರು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಸರಳ ಸಮಾರಂಭ ಕೊಡುಗೆಯಾಗಿ ನೀಡಿದ್ರು.

ಈ ವೇಳೆ ಸದಾಶಿವ ಶೆಟ್ಟಿಯವರ ಸಾಮಾಜಿಕ ಕಾರ್ಯ ಹಾಗೂ ಸೇವೆಯನ್ನು ಸ್ಮರಿಸಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳ ಪರವಾಗಿ ಶಾಲು ಹೊದಿಸಿ, ಫಲಪುಷ್ಪಗಳನ್ನು ನೀಡಿ ಸದಾಶಿವ ಶೆಟ್ಟಿಯವರನ್ನು ಹಾಗೂ ಸಹೋದರ ಚಂದ್ರಹಾಸ ಶೆಟ್ಟಿಯವರನ್ನು ಗೌರವಿಸಲಾಯಿತು.

 

ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರ ಪೊಲೀಸ್ ಠಾಣಾಧಿಕಾರಿ ಅನೂಪ್ ಕುಮಾರ್ ಇ ವಹಿಸಿದ್ರು. ಇನ್ನು ಈ ಸಂದರ್ಭದಲ್ಲಿ ಸೀನಿಯರ್ ಸಿವಿಲ್ ಪೊಲೀಸ್ ಆಫೀಸರ್ ರಾಜೇಶ್ ಕುಮಾರ್, ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಪದಾಧಿಗಳಾದ ಕೆ.ನಾರಾಯಣ ನಾಯ್ಕ್ ನಡುಹಿತ್ತಿಲು, ಕೂಳೂರು, ಕಾರ್ತಿಕ್ ಶೆಟ್ಟಿ ಮಜಿಬೈಲು, ಚಂದ್ರಹಾಸ ಮೀಯಪದವು, ಜಯರಾಜ್ ಶೆಟ್ಟಿ ಚಾಲ್, ಜಯರಾಜ್ ಜಿ.ಶೆಟ್ಟಿ ಕೂಳೂರು, ಸುಬ್ಬಣ್ಣ ಆಳ್ವ ಮೀಯಪದವು, ವಿಜಯ ಕುಮಾರ್ ರೈ, ಚಂದ್ರಕಾAತ ಶೆಟ್ಟಿ ಇಚ್ಚಲಂಗೊAಡು, ಜಯರಾಮ ಶೆಟ್ಟಿ ಕುಳೂರು, ಶಿವಾನಂದ ಶೆಟ್ಟಿ ಕೋಡಿಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ರು.

ಮಂಜೇಶ್ವರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಉಮೇಶ್ ಕೆ ಸ್ವಾಗತಿಸಿ, ಮಂಜೇಶ್ವರ ಪೊಲೀಸ್ ಠಾಣೆಯ ರೈಟರ್ ಸಿಯಾದ್ ವಂದಿಸಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!