ಜನ ಮನದ ನಾಡಿ ಮಿಡಿತ

Advertisement

ಶ್ರೀ ಕಾಳಿಕಾಂಬ ಮಹಿಳಾ ವೃಂದ ಕಿನ್ನಿಗೋಳಿ – ಆಟಿ ಆಚರಣೆ

ಕಿನ್ನಿಗೋಳಿ: ಹಿಂದಿನ ಕಾಲದಲ್ಲಿ ಆಟಿ ತಿಂಗಳು ಎಂಬುವುದು ಕಷ್ಟದ ದಿನಗಳು ಆ ದಿನಗಳಲ್ಲಿ ಪ್ರಕೃತಿಯಲ್ಲಿ ಸಿಗುವ ಸೋಪ್ಪುಗಳನ್ನೇ ಪದಾರ್ಥವಾಗಿ ಉಪಯೋಗಿಸುತ್ತಿದ್ದೆವು ಆ ದಿನಗಳ ನೆನಪನ್ನು ಇಂದಿನ ದಿನಗಳಲ್ಲಿ ಆಟಿ ಆಚರಣೆಯ ಮೂಲಕ ನಡೆಸುವುದು ಅಭಿನಂದನೀಯ ಎಂದು ಅತ್ತಾವರ ಸರಕಾರಿ ಪ್ರೌಢಶಾಲೆಯ ಉಪನ್ಯಾಸಕಿ ವೀಣಾ ಗಣೇಶ್ ಹೇಳಿದರು ಅವರು ಕಿನ್ನಿಗೋಳಿಯ ಸರಫ್ ಅಣ್ಣಯ್ಯಚಾರ್ ಸಭಾಭವನದಲ್ಲಿ ಕಾಳಿಕಾಂಭ ಮಹಿಳಾ ವೃಂದದ ವತಿಯಿಂದ ನಡೆದ ಆಟಿ ಆಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಆಟಿಯಲ್ಲಿ ವಿಶೇಷ ತಿನಸಿನೊಂದಿಗೆ ಅನೇಕ ಆಚರಣೆಗಳು ಇದ್ದು ಇದು ಇದಕ್ಕೆ ವೈಜ್ಞಾನಿಕ ಕಾರಣಗಳನ್ನು ಕೊಡಬಹುದಾಗಿದೆ ಎಂದರು. ಈ ಸಂದರ್ಭ ನಾಟಿ ವೈದ್ಯೆ ರಮಣಿ ಸದಾಶಿವ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಮಮತಾ ಸುರೇಂದ್ರ ಅತಿಥಿಗಳನ್ನು ಪರಿಚಯಿಸಿದರು, ಅರವಿಂದ ಆಚಾರ್ಯ ಆಟಿ ತಿನಸುಗಳ ಪಟ್ಟಿ ವಾಚಿಸಿದರು. ಕಾರ್ಯಕ್ರಮದಲ್ಲಿ ಕಾಳಿಕಾಂಭ ಮಹಿಳಾ ವೃಂದದ ಅಧ್ಯಕ್ಷೆ ಶಶಿಕಲಾ ಯೋಗೀಶ್ ಅಧ್ಯಕ್ಷತೆ ವಹಿಸಿದರು. ವಿಶ್ವ ಭ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಎಸ್ ಯೋಗೀಶ್ ಆಚಾರ್ಯ ಮಾರಡ್ಕ, ಸಭಾ ಭವನ ಸಮಿತಿಯ ಅಧ್ಯಕ್ಷ ಎಂ ಪ್ರಥ್ವಿರಾಜ್ ಆಚಾರ್ಯ ಮತ್ತಿತರರೌ ಉಪಸ್ಥಿತರಿದ್ದರು.
ಪ್ರತಿಮಾ ಪ್ರಕಾಶ್ ನಿರೂಪಿಸಿ, ಶಶಿಕಲಾ ಯೋಗೀಶ್ ಸ್ವಾಗತಿಸಿ, ವಾಣಿ ಗಣೇಶ್ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

error: Content is protected !!