ಜನ ಮನದ ನಾಡಿ ಮಿಡಿತ

Advertisement

ಶ್ರೀ ಕಾಳಿಕಾಂಬ ಮಹಿಳಾ ವೃಂದ ಕಿನ್ನಿಗೋಳಿ – ಆಟಿ ಆಚರಣೆ

ಕಿನ್ನಿಗೋಳಿ: ಹಿಂದಿನ ಕಾಲದಲ್ಲಿ ಆಟಿ ತಿಂಗಳು ಎಂಬುವುದು ಕಷ್ಟದ ದಿನಗಳು ಆ ದಿನಗಳಲ್ಲಿ ಪ್ರಕೃತಿಯಲ್ಲಿ ಸಿಗುವ ಸೋಪ್ಪುಗಳನ್ನೇ ಪದಾರ್ಥವಾಗಿ ಉಪಯೋಗಿಸುತ್ತಿದ್ದೆವು ಆ ದಿನಗಳ ನೆನಪನ್ನು ಇಂದಿನ ದಿನಗಳಲ್ಲಿ ಆಟಿ ಆಚರಣೆಯ ಮೂಲಕ ನಡೆಸುವುದು ಅಭಿನಂದನೀಯ ಎಂದು ಅತ್ತಾವರ ಸರಕಾರಿ ಪ್ರೌಢಶಾಲೆಯ ಉಪನ್ಯಾಸಕಿ ವೀಣಾ ಗಣೇಶ್ ಹೇಳಿದರು ಅವರು ಕಿನ್ನಿಗೋಳಿಯ ಸರಫ್ ಅಣ್ಣಯ್ಯಚಾರ್ ಸಭಾಭವನದಲ್ಲಿ ಕಾಳಿಕಾಂಭ ಮಹಿಳಾ ವೃಂದದ ವತಿಯಿಂದ ನಡೆದ ಆಟಿ ಆಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಆಟಿಯಲ್ಲಿ ವಿಶೇಷ ತಿನಸಿನೊಂದಿಗೆ ಅನೇಕ ಆಚರಣೆಗಳು ಇದ್ದು ಇದು ಇದಕ್ಕೆ ವೈಜ್ಞಾನಿಕ ಕಾರಣಗಳನ್ನು ಕೊಡಬಹುದಾಗಿದೆ ಎಂದರು. ಈ ಸಂದರ್ಭ ನಾಟಿ ವೈದ್ಯೆ ರಮಣಿ ಸದಾಶಿವ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಮಮತಾ ಸುರೇಂದ್ರ ಅತಿಥಿಗಳನ್ನು ಪರಿಚಯಿಸಿದರು, ಅರವಿಂದ ಆಚಾರ್ಯ ಆಟಿ ತಿನಸುಗಳ ಪಟ್ಟಿ ವಾಚಿಸಿದರು. ಕಾರ್ಯಕ್ರಮದಲ್ಲಿ ಕಾಳಿಕಾಂಭ ಮಹಿಳಾ ವೃಂದದ ಅಧ್ಯಕ್ಷೆ ಶಶಿಕಲಾ ಯೋಗೀಶ್ ಅಧ್ಯಕ್ಷತೆ ವಹಿಸಿದರು. ವಿಶ್ವ ಭ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಎಸ್ ಯೋಗೀಶ್ ಆಚಾರ್ಯ ಮಾರಡ್ಕ, ಸಭಾ ಭವನ ಸಮಿತಿಯ ಅಧ್ಯಕ್ಷ ಎಂ ಪ್ರಥ್ವಿರಾಜ್ ಆಚಾರ್ಯ ಮತ್ತಿತರರೌ ಉಪಸ್ಥಿತರಿದ್ದರು.
ಪ್ರತಿಮಾ ಪ್ರಕಾಶ್ ನಿರೂಪಿಸಿ, ಶಶಿಕಲಾ ಯೋಗೀಶ್ ಸ್ವಾಗತಿಸಿ, ವಾಣಿ ಗಣೇಶ್ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!