ಜನ ಮನದ ನಾಡಿ ಮಿಡಿತ

Advertisement

ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದಲ್ಲಿ ಒಂಟಿ ಸಲಗ ನಿಧನ

ಭದ್ರಾ ಅಭಯಾರಣ್ಯ ವ್ಯಾಪ್ತಿಯ ಹೆಜ್ಜೆಯ ವಲಯದಲ್ಲಿ ಸುಮಾರು 50 ವರ್ಷ ಪ್ರಾಯದ ಒಂಟಿ ದಂತ ಹೊಂದಿದ್ದ ಸಲಗ ಸಾವನ್ನಪ್ಪಿದೆ.

ಆನೆಯು ಕಳೆದ ಮೂರು ದಿನಗಳ ಹಿಂದೆಯೇ ಮೃತಪಟ್ಟಿದ್ದು ತೇಗೂರು ಗುಡ್ಡ ಬೇಟೆ ನಿಗ್ರಹ ಪಡೆಯ ಸಿಬ್ಬಂದಿ ಅರಣ್ಯ ಗಸ್ತು ತಿರುಗುವಾಗ ಆನೆಯ ಕಳೇಬರ ಪತ್ತೆಯಾಗಿದೆ. ಕಳೆದ ಎರಡು ವರ್ಷದಿಂದ ಆನೆಯ ಹಿಂಬದಿ ಎಡಗಾಲು ಡೊಂಕಾಗಿ ಕುಂಟುತ್ತ ಆರಣ್ಯದಲ್ಲಿ ಆಹಾರ ಅರಸುತ್ತಿತ್ತು ಎನ್ನಲಾಗಿದೆ. ಪ್ರಕಾಶ್ ನೇತೃತ್ವದ ಪಶು ವೈದ್ಯರ ತಂಡ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದೆ. ಅದರ ಹೊಟ್ಟೆಯಲ್ಲಿ ಯಾವುದೇ ಆಹಾರ ಕಂಡುಬಂದಿಲ್ಲ. ಹೀಗಾಗಿ ಆನೆ ಸಹಜವಾಗಿ ಸಾವನ್ನಪ್ಪಿದೆ ಎನ್ನಲಾಗಿದೆ. ಸರ್ಕಾರದ ಆದೇಶದ ಅನ್ವಯ ಆನೆಯ ದಂತವನ್ನು ತೆಗೆದು ಆನೆಯ ಕಳೇಬರ ಅಲ್ಲಿಯೇ ಬಿಡಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!