ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್.ಆ‌ರ್

ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆ‌ರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.

ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು.

2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು, ಜುಲೈ 2024ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಬಳಿಕ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದರು. ಇದೀಗ ಮತ್ತೆ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!