ಜನ ಮನದ ನಾಡಿ ಮಿಡಿತ

Advertisement

ಪ್ರಯಾಗ್ ರಾಜ್ ಮೊನಾಲಿಸಾ ಅವರನ್ನು ನಾಯಕಿಯಾಗಿಸಿ ಚಿತ್ರ ಮಾಡುವುದಾಗಿ ಘೋಷಿಸಿದ್ದ ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಬಂಧನ

ಪ್ರಯಾಗ್ ರಾಜ್ ಮಹಾ ಕುಂಭ ಮೇಳದಲ್ಲಿ‌ ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ಅವರನ್ನು ನಾಯಕಿಯಾಗಿಸಿ ಚಿತ್ರ ಮಾಡುವುದಾಗಿ ಘೋಷಿಸಿದ್ದ ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ಬಂಧಿಸಲಾಗಿದೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸನೋಜ್ ಅವರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮೊನಾಲಿಸಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದಾಗ ಸಾಮಾಜಿಕ ಮಾಧ್ಯಮಗಳ ಕಣ್ಣಿಗೆ ಬಿದ್ದು ರಾತ್ರಿ ಬೆಳಗಾಗುವುದರೊಳಗೆ ಪ್ರಖ್ಯಾತಿ ಗಳಿಸಿದ್ದರು.ಅವರ ವಿಶಿಷ್ಟ ಕಣ್ಣುಗಳು ಅವರಿಗೆ ವಿಶಿಷ್ಟ ಸೌಂದರ್ಯವನ್ನು ತಂದಿದ್ದವು.

 

ಮೊನಾಲೀಸಾ ಅವರನ್ನು ನಾಯಕಿಯಾಗಿಸಿ ಚಲನಚಿತ್ರ ಮಾಡುವ ಬಯಕೆಯನ್ನು ಸನೋಜ್ ವ್ಯಕ್ತಪಡಿಸಿದ್ದರು.ಈಗ ಸನೋಜ್ ಬಂಧನವಾಗುವುದರೊಂದಿಗೆ ಮೊನಾಲಿಸಾ ಚಿತ್ರರಂಗ ಪ್ರವೇಶದ‌ ಮೇಲೆ ಕರಿನೆರಳು ಬಿದ್ದಂತಾಗಿದೆ. ಝಾನ್ಸಿ‌ ಮೂಲದ ಯುವತಿ ನೀಡಿದ ದೂರಿನನ್ವಯ ಸನೋಜ್ ಮಿಶ್ರಾ ಬಂಧಿತರಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!