ಜನ ಮನದ ನಾಡಿ ಮಿಡಿತ

Advertisement

ಪ್ರಯಾಗ್ ರಾಜ್ ಮೊನಾಲಿಸಾ ಅವರನ್ನು ನಾಯಕಿಯಾಗಿಸಿ ಚಿತ್ರ ಮಾಡುವುದಾಗಿ ಘೋಷಿಸಿದ್ದ ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಬಂಧನ

ಪ್ರಯಾಗ್ ರಾಜ್ ಮಹಾ ಕುಂಭ ಮೇಳದಲ್ಲಿ‌ ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ಅವರನ್ನು ನಾಯಕಿಯಾಗಿಸಿ ಚಿತ್ರ ಮಾಡುವುದಾಗಿ ಘೋಷಿಸಿದ್ದ ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ಬಂಧಿಸಲಾಗಿದೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸನೋಜ್ ಅವರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮೊನಾಲಿಸಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದಾಗ ಸಾಮಾಜಿಕ ಮಾಧ್ಯಮಗಳ ಕಣ್ಣಿಗೆ ಬಿದ್ದು ರಾತ್ರಿ ಬೆಳಗಾಗುವುದರೊಳಗೆ ಪ್ರಖ್ಯಾತಿ ಗಳಿಸಿದ್ದರು.ಅವರ ವಿಶಿಷ್ಟ ಕಣ್ಣುಗಳು ಅವರಿಗೆ ವಿಶಿಷ್ಟ ಸೌಂದರ್ಯವನ್ನು ತಂದಿದ್ದವು.

 

ಮೊನಾಲೀಸಾ ಅವರನ್ನು ನಾಯಕಿಯಾಗಿಸಿ ಚಲನಚಿತ್ರ ಮಾಡುವ ಬಯಕೆಯನ್ನು ಸನೋಜ್ ವ್ಯಕ್ತಪಡಿಸಿದ್ದರು.ಈಗ ಸನೋಜ್ ಬಂಧನವಾಗುವುದರೊಂದಿಗೆ ಮೊನಾಲಿಸಾ ಚಿತ್ರರಂಗ ಪ್ರವೇಶದ‌ ಮೇಲೆ ಕರಿನೆರಳು ಬಿದ್ದಂತಾಗಿದೆ. ಝಾನ್ಸಿ‌ ಮೂಲದ ಯುವತಿ ನೀಡಿದ ದೂರಿನನ್ವಯ ಸನೋಜ್ ಮಿಶ್ರಾ ಬಂಧಿತರಾಗಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!