ಜನ ಮನದ ನಾಡಿ ಮಿಡಿತ

Advertisement

ಪ್ರಯಾಗ್ ರಾಜ್ ಮೊನಾಲಿಸಾ ಅವರನ್ನು ನಾಯಕಿಯಾಗಿಸಿ ಚಿತ್ರ ಮಾಡುವುದಾಗಿ ಘೋಷಿಸಿದ್ದ ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಬಂಧನ

ಪ್ರಯಾಗ್ ರಾಜ್ ಮಹಾ ಕುಂಭ ಮೇಳದಲ್ಲಿ‌ ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ಅವರನ್ನು ನಾಯಕಿಯಾಗಿಸಿ ಚಿತ್ರ ಮಾಡುವುದಾಗಿ ಘೋಷಿಸಿದ್ದ ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ಬಂಧಿಸಲಾಗಿದೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸನೋಜ್ ಅವರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮೊನಾಲಿಸಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದಾಗ ಸಾಮಾಜಿಕ ಮಾಧ್ಯಮಗಳ ಕಣ್ಣಿಗೆ ಬಿದ್ದು ರಾತ್ರಿ ಬೆಳಗಾಗುವುದರೊಳಗೆ ಪ್ರಖ್ಯಾತಿ ಗಳಿಸಿದ್ದರು.ಅವರ ವಿಶಿಷ್ಟ ಕಣ್ಣುಗಳು ಅವರಿಗೆ ವಿಶಿಷ್ಟ ಸೌಂದರ್ಯವನ್ನು ತಂದಿದ್ದವು.

 

ಮೊನಾಲೀಸಾ ಅವರನ್ನು ನಾಯಕಿಯಾಗಿಸಿ ಚಲನಚಿತ್ರ ಮಾಡುವ ಬಯಕೆಯನ್ನು ಸನೋಜ್ ವ್ಯಕ್ತಪಡಿಸಿದ್ದರು.ಈಗ ಸನೋಜ್ ಬಂಧನವಾಗುವುದರೊಂದಿಗೆ ಮೊನಾಲಿಸಾ ಚಿತ್ರರಂಗ ಪ್ರವೇಶದ‌ ಮೇಲೆ ಕರಿನೆರಳು ಬಿದ್ದಂತಾಗಿದೆ. ಝಾನ್ಸಿ‌ ಮೂಲದ ಯುವತಿ ನೀಡಿದ ದೂರಿನನ್ವಯ ಸನೋಜ್ ಮಿಶ್ರಾ ಬಂಧಿತರಾಗಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!