ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಶಿವಳ್ಳಿ ಸ್ಪಂದನ ಪಾವಂಜೆ ವಲಯದ ಮಹಾಸಭೆ

ಮುಲ್ಕಿ: ಶಿವಳ್ಳಿ ಸ್ಪಂದನ ಪಾವಂಜೆ ವಲಯದ ಮಹಾಸಭೆಯು ದಿನಾಂಕ 16/07/23 ನೇ ಭಾನುವಾರ ಹೊಯ್ಗೆಗುಡ್ಡೆ ಶ್ರೀ ಉಮಾ ಮಹೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಶ್ರೀ ಸತೀಶ್ ಭಟ್ ಅವರು ದಿನಾಂಕ 13/08/23 ನೇ ಭಾನುವಾರ ಪಾವಂಜೆ ವಲಯದ ಸಹಯೋಗದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕ್ಯಾರಂ, ಚೆಸ್ ಕ್ರೀಡೆ ಗಳ ಅಂತಿಮ ಚರಣದ ಪಂದ್ಯಾಟ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಗಳ ಮಾಹಿತಿ ನೀಡಿದರು.
ತಾಲೂಕು ವಲಯ ಕಾರ್ಯದರ್ಶಿ ಶ್ರೀ ಗಣೇಶ್ ಹೆಬ್ಬಾರ್ ಅವರು ಈ ಕಾರ್ಯಕ್ರಮ ಗಳ ರೂಪುರೇಷೆ ವಿವರ ನೀಡಿ ಹಾಗೂ ಎಲ್ಲಾ ಸದಸ್ಯರ ತನು ಮನ ಧನ ಸಹಾಯದ ಮೂಲಕ ಸಹಕಾರ ಕೋರಿದರು.
ಖಜಾಂಜಿ ವೆಂಕಟೇಶ್ ಭಟ್ ಅವರು ಲೆಕ್ಕ ಪತ್ರ ವಿವರ ನೀಡಿದರು.
ಕಾರ್ಯದರ್ಶಿ ಪ್ರಸನ್ನಕುಮಾರ್ ಅವರು ಸಂಘದ ಈ ವರೆಗಿನ ಕಾರ್ಯಕ್ರಮ ಗಳ ವಿವರಣೆ ನೀಡಿದರು.
ಗಣೇಶ್ ತಂತ್ರಿ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ಆಶಾ ಶ್ರೀನಿವಾಸ್ ಅವರು ಕಾರ್ಯಕ್ರಮ ನಿರೂಪಿಸಿದರು.
ಹಲವು ಹೊಸ ಸದಸ್ಯರ ಸೇರ್ಪಡೆ ಹಾಗೂ ಸದಸ್ಯತ್ವ ನವೀಕರಣ ನಡೆಯಿತು. ಮಾಧ್ಯಮ ಪ್ರತಿನಿಧಿ ಮೋಹನ್ ರಾವ್ ಉಪಸಿದ್ಧರಿದ್ದರು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!