ಜನ ಮನದ ನಾಡಿ ಮಿಡಿತ

Advertisement

ಲಯನ್ ಜಿಲ್ಲೆ 317 ಡಿ ಇದರ ದ್ವಿತೀಯ ಉಪ ರಾಜ್ಯಪಾಲರಾಗಿ ಗೋವರ್ಧನ್ ಶೆಟ್ಟಿ ಆಯ್ಕೆ

ಮಂಗಳೂರು: ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ 317 ಡಿ ಇದರ 2025-26ನೇ ಸಾಲಿನ ಜಿಲ್ಲಾ ಉಪ ರಾಜ್ಯಪಾಲರಾಗಿ ಮಂಗಳೂರು ಲಯನ್ಸ್ ಕ್ಲಬ್ ಇದರ ಮಾಜಿ ಅಧ್ಯಕ್ಷರು ಲಯನ್ಸ್ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಗೋವರ್ಧನ್ ಕೆ. ಶೆಟ್ಟಿ ಇವರು ಆಯ್ಕೆ ಯಾಗಿದ್ದಾರೆ. ಏಪ್ರಿಲ್. 6 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಜಿಲ್ಲಾ ಸಮ್ಮೇಳನದಲ್ಲಿ ಅವರು ಚುನಾಯಿತರಾದರು. ಇಂಜನಿಯರಿಂಗ್ ಪದವೀಧರರಾಗಿರುವ ಶ್ರೀಯುತರು ಗಣೇಶ ಟೈಲ್ ಫ್ಯಾಕ್ಟರಿಯ ಮಾಲೀಕರಾಗಿರುತ್ತಾರೆ.


ದಕ್ಷಿಣ ಕನ್ನಡ , ಹಾಸನ, ಚಿಕ್ಕಮಗಳೂರು, ಕೊಡಗು ಈ ನಾಲ್ಕು ಕಂದಾಯ ಜಿಲ್ಲೆಗಳನ್ನು ಹೊಂದಿರುವ ಲಯನ್ ಜಿಲ್ಲೆ 317 ಡಿ ಯಲ್ಲಿ 120 ಕ್ಲಬ್ ಗಳಲ್ಲಿ ಸುಮಾರು 4000ಕ್ಕೂ ಮಿಕ್ಕಿ ಲಯನ್ಸ್ ಸದಸ್ಯರು ಇದ್ದಾರೆ. ವಿಜೇತರಿಗೆ ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಅಧ್ಯಕ್ಷ ಜಯರಾಜ್ ಪ್ರಕಾಶ್, ಕಾರ್ಯದರ್ಶಿ ರವಿಶಂಕರ್ ರೈ, ಖಜಾಂಚಿ ನಾರಾಯಣ್ ಕೋಟಿಯಾನ್ ಹಾಗೂ ಇತರ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!