ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ: ಯುವಕನನ್ನು ರಕ್ಷಿಸಲು ಹೋಗಿ ಸೈನಿಕ ನೀರುಪಾಲು

ಸ್ನಾನ ಮಾಡಲು ಹೋಗಿ ಈಜುಬಾರದೇ ನೀರಿನಲ್ಲಿ ಮುಳುಗಿದ ಯುವಕನನ್ನು ಕಾಪಾಡಲು ಹೋಗಿ ಸೈನಿಕ ಸೇರಿ ಇಬ್ಬರೂ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಣೇರಿ ಗ್ರಾಮದ ಹತ್ತಿರ ಮಲಪ್ರಭಾ ನದಿಯಲ್ಲಿ ನಡೆದಿದೆ.

 

ತಾಲೂಕಿನ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ (15) ಹಾಗೂ ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ (25) ಮೃತಪಟ್ಟವರು. ಶೇಖಪ್ಪ ಮುತ್ತಪ್ಪ ಮೂಲಿಮನಿ ಎಂಬುವರು ಮಣೇರಿ ಗ್ರಾಮದ ಹತ್ತಿರದ ಮಲಪ್ರಭಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದರು. ಈ ವೇಳೆ, ಈಜುಬಾರದೇ ರಕ್ಷಣೆಗಾಗಿ ಕೂಗಿಕೊಂಡರು. ಆಗ ಅಲ್ಲಿಯೇ ಸಮೀಪದಲ್ಲಿದ್ದ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ ಅವರು ಮಲಪ್ರಭಾ ನದಿಯಲ್ಲಿ ಈಜಿ, ಮೂಲಿಮನಿಯನ್ನು ರಕ್ಷಿಸಲು ಮುಂದಾದರಾದರೂ, ಸಾಧ್ಯವಾಗದೆ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!