ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ: ಯುವಕನನ್ನು ರಕ್ಷಿಸಲು ಹೋಗಿ ಸೈನಿಕ ನೀರುಪಾಲು

ಸ್ನಾನ ಮಾಡಲು ಹೋಗಿ ಈಜುಬಾರದೇ ನೀರಿನಲ್ಲಿ ಮುಳುಗಿದ ಯುವಕನನ್ನು ಕಾಪಾಡಲು ಹೋಗಿ ಸೈನಿಕ ಸೇರಿ ಇಬ್ಬರೂ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಣೇರಿ ಗ್ರಾಮದ ಹತ್ತಿರ ಮಲಪ್ರಭಾ ನದಿಯಲ್ಲಿ ನಡೆದಿದೆ.

 

ತಾಲೂಕಿನ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ (15) ಹಾಗೂ ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ (25) ಮೃತಪಟ್ಟವರು. ಶೇಖಪ್ಪ ಮುತ್ತಪ್ಪ ಮೂಲಿಮನಿ ಎಂಬುವರು ಮಣೇರಿ ಗ್ರಾಮದ ಹತ್ತಿರದ ಮಲಪ್ರಭಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದರು. ಈ ವೇಳೆ, ಈಜುಬಾರದೇ ರಕ್ಷಣೆಗಾಗಿ ಕೂಗಿಕೊಂಡರು. ಆಗ ಅಲ್ಲಿಯೇ ಸಮೀಪದಲ್ಲಿದ್ದ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ ಅವರು ಮಲಪ್ರಭಾ ನದಿಯಲ್ಲಿ ಈಜಿ, ಮೂಲಿಮನಿಯನ್ನು ರಕ್ಷಿಸಲು ಮುಂದಾದರಾದರೂ, ಸಾಧ್ಯವಾಗದೆ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!