ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ಮಂಗಳೂರು ದಕ್ಷಿಣದ ಎಸ್ ಸಿ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪ್ರಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೊಳಗೊಂಡ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಬಾಬಾ ಸಾಹೇಬರ ಆದರ್ಶವನ್ನು ಮೈಗೂಡಿಸಿಕೊಂಡು ರಾಷ್ಟ್ರ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯೋಣವೆಂದರು.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಜೆ ಪೂಜಾರಿ, ಲಲ್ಲೇಶ್, ಪ್ರೇಮಾನಂದ ಶೆಟ್ಟಿ, ಭಾಸ್ಕರಚಂದ್ರ ಶೆಟ್ಟಿ, ಶಿವಪ್ರಸಾದ್, ಗೀತಾ ಸುಂಕದಕಟ್ಟೆ, ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೇಲ್, ವಿಜಯ್ ಕುಮಾರ್ ಶೆಟ್ಟಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಯಶವಂತ ಕುದ್ರೋಳಿ, ಅಣ್ಣಯ್ಯ ಕುಲಾಲ್, ನಾರಾಯಣ ಗಟ್ಟಿ, ರಾಜೇಂದ್ರ ಕುಮಾರ್, ಉಮಾನಾಥ ಅಮೀನ್,
ಸೇರಿದಂತೆ ಮಂಡಲ ಹಾಗೂ ಜಿಲ್ಲೆಯ ವಿವಿಧ ಪದಾಧಿಕಾರಿಗಳು, ನಿಕಟಪೂರ್ವ ಮ.ನ.ಪಾ ಸದಸ್ಯರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!