ಜನ ಮನದ ನಾಡಿ ಮಿಡಿತ

Advertisement

ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಗುದ್ದಲಿ ಪೂಜೆ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 90 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಕಾಪು ಪುರಸಭೆಯ ಜನಾರ್ಧನ ವಾರ್ಡಿನ ವೈಟ್ & ವೈಟ್ ಬಸ್ ನಿಲ್ದಾಣದಿಂದ ಸಂಶುಧ್ಧಿನ್ ಮನೆ ವರೆಗೆ ರಸ್ತೆ ಅಭಿವೃದ್ಧಿ – 10 ಲಕ್ಷ, ಮಲ್ಲಾರು ಗರಡಿ ವಾರ್ಡಿನ ಕುಡ್ತಿಮಾರ್ ರಸ್ತೆ ಅಭಿವೃದ್ಧಿ – 15 ಲಕ್ಷ, ಮಲ್ಲಾರು ರೈಲ್ವೆ ಬ್ರಿಡ್ಜ್ ನಿಂದ ಎಸ್.ಎಸ್ ಲೇಔಟ್ ರಸ್ತೆ ಕಾಂಕ್ರೀಟಿಕರಣ – 5 ಲಕ್ಷ, ಭಾರತ್ ನಗರ ವಾರ್ಡಿನ ಕಾಲೋನಿಗಳಲ್ಲಿ ಚರಂಡಿ ಸಹಿತ ರಸ್ತೆ ಅಭಿವೃದ್ಧಿ – 40 ಲಕ್ಷ, ದಂಡತೀರ್ಥ ವಾರ್ಡಿನ ರಸ್ತೆ ಸಹಿತ ಚರಂಡಿ ಅಭಿವೃದ್ಧಿ – 20 ಲಕ್ಷ ಸೇರಿದಂತೆ ಒಟ್ಟು 90 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಪುರಸಭೆಯ ಸದಸ್ಯರಾದ ಶೈಲೇಶ್ ಅಮೀನ್, ಉಮೇಶ್ ಕರ್ಕೇರ, ಅರುಣ್ ಶೆಟ್ಟಿ ಪಾದೂರು, ಸುರೇಶ್ ದೇವಾಡಿಗ, ಲತಾ ವಿಶ್ವನಾಥ್, ರತ್ನಾಕರ್ ಶೆಟ್ಟಿ ಹಾಗೂ ಗುತ್ತಿಗೆದಾರರು, ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!