ಜನ ಮನದ ನಾಡಿ ಮಿಡಿತ

Advertisement

ಧಾರವಾಡ: ಸ್ನೇಹಿತೆಯರಿಗಿಂತ ಕಡಿಮೆ ಅಂಕ ಎಂದು ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ..!!

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸ್ನೇಹಿತೆಯರಿಗಿಂತ ಕಡಿಮೆ ಅಂಕ ಪಡೆದಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ನೊಂದು ಹಳ್ಳದ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕೀರ್ತಿ ಅಂಗಡಿ (17) ಮೃತ ವಿದ್ಯಾರ್ಥಿನಿ. ಕೀರ್ತಿ ಪಿಯುಸಿಯಲ್ಲಿ ಶೇ.66 ಅಂಕಗಳಿಸಿ ತೇರ್ಗಡೆಯಾಗಿದ್ದಾಳೆ. ಆದರೂ ಸ್ನೇಹಿತರಿಗಿಂತ ಕಡಿಮೆ ಅಂಕ ಬಂದಿದೆ ಎಂದು ನೊಂದು ಗ್ರಾಮದ ಜಮೀನಿನ ಪಕ್ಕದಲ್ಲಿರುವ ಬೇಡ್ತಿ ಹಳ್ಳದ ನೀರಿನಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!