ಜನ ಮನದ ನಾಡಿ ಮಿಡಿತ

Advertisement

ಬಿಹಾರ : ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ – ಪ್ರಧಾನಿ

ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ಅವರಿಗೆ ತಕ್ಕ ಶಾಸ್ತಿ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯನ್ನು ನೆನೆದ ಪ್ರಧಾನಿ ಮೋದಿ, ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಮಾತನಾಡಿದ ಅವರು, ಕೇವಲ ಜನರ ಮೇಲೆ ಮಾಡಿದ ದಾಳಿ ಇದಲ್ಲ. ಈ ದಾಳಿ ಭಾರತ ಆತ್ಮದ ಮೇಲಾಗಿದೆ, ಯಾರು ಈ ದುಸ್ಸಾಹಸ ಮಾಡಿದ್ದಾರೋ, ಯಾರು ಈ ದಾಳಿಯ ಹಿಂದಿದ್ದಾರೋ, ಅವರಿ ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಅವರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.

ಉಗ್ರರನ್ನು ಹೆಡೆಮುರಿ ಕಟ್ಟಿ ನಮ್ಮ ದೇಶದಿಂದ ಹೊರ ಹಾಕುವ ಸಮಯ ಬಂದಿದೆ. ಭಾರತೀಯರೆಲ್ಲರೂ ಒಗ್ಗಟ್ಟಿನಲ್ಲಿದ್ದರೆ ಉಗ್ರರ ಸೊಂಟ ಮುರುಯುವುದೇನೂ ಕಷ್ಟವಲ್ಲ. ಈ ಭೂಮಿಯಿಂದಲೇ ಅವರನ್ನು ಹೊರಗಟ್ಟುತ್ತೇವೆ. ಯಾರು ಮಾನವೀಯತೆ ನಂಬಿದ್ದಾರೋ ಅವರು ನಮ್ಮ ಜೊತೆಗಿದ್ದಾರೆ. ಎಂದು ಉಗ್ರರ ವಿರುದ್ಧ ಗುಡುಗಿದ್ದಾರೆ.

 

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!