ಜನ ಮನದ ನಾಡಿ ಮಿಡಿತ

Advertisement

ಕೊಣಾಜೆ : ಬಸ್ಸಿನಲ್ಲಿ ನಿರ್ವಾಹಕನೊಬ್ಬನಿಂದ ಯುವತಿಗೆ ಲೈಂಗಿಕ ಕಿರುಕುಳ; ತಡವಾಗಿ ಬೆಳಕಿಗೆ

ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಸಂಚರಿಸುವ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ಬಾಗಲಕೋಟೆ ಮೂಲದ ಪ್ರದೀಪ್‌ (40) ವಶಕ್ಕೆ ಪಡೆದಿದ್ದಾರೆ.

ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್‌ ಬ್ಯಾಂಕ್​​ನತ್ತ ತೆರಳುತ್ತಿದ್ದ ಬಸ್​​ನಲ್ಲಿ ಯುವತಿ ನಿದ್ರೆಗೆ ಜಾರಿದ್ದರು. ಆ ಸಂದರ್ಭದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!