ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಪುಸ್ತಕ ಖರೀದಿ ಯೋಜನೆ

ಕೊಂಕಣಿ ಬರಹಗಾರರಿಗೆ, ಲೇಖಕರಿಗೆ ಪ್ರೋತ್ಸಾಹ ನೀಡಿ, ಸಾಹಿತ್ಯಕ್ಕೆ ಆದ್ಯತೆ ಕೊಡುವ ಉದ್ದೇಶದಿಂದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕಗಳ ಸಗಟು ಖರೀದಿ ಯೋಜನೆಯನ್ನು ಹಮ್ಮಿಕೊಂಡಿದೆ.

ಈ ಯೋಜನೆಯಲ್ಲಿ 2025-26 ರ‌ ಕ್ಯಾಲೆಂಡರ್‌ ವರ್ಷದಲ್ಲಿ ಪ್ರಕಟಗೊಂಡ ಯಾವುದೇ ಪ್ರಕಾರ ಕೊಂಕಣಿ ಪುಸ್ತಕಗಳನ್ನು 20% ರಿಯಾಯಿತಿ ನೀಡಿ ರೂ 2000/- ಮೌಲ್ಯದ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ಅಕಾಡೆಮಿಯ ವಾಚನಾಲಯದ ಉಪಯೋಗಕ್ಕಾಗಿ ಕೊಂಕಣಿ ಭಾಷೆ, ಸಾಹಿತ್ಯ ಸಂಸ್ಕೃತಿಗೆ ಸಂಬಂಧಿಸಿದ ಯಾವುದೇ ಭಾಷೆಯ ಪುಸ್ತಕಗಳ ಗರಿಷ್ಠ 1000/- ಮೌಲ್ಯದ ಪ್ರತಿಗಳನ್ನು ಖರೀದಿಸಬಹುದಾಗಿದೆ. ಆಸಕ್ತರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್‌ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!