ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ; ಹಿಂದೂ ಸಂಘಟನೆ ಕಾರ್ಯಕರ್ತರಿಂದ ಹಲ್ಲೆ

 ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ, ವಾಲಿಬಾಲ್ ಆಟಗಾರ ಸೈಯದ್​​ ಎಂಬಾತನ ಕಾಮ ಸ್ವರೂಪ ಬಯಲಾಗಿದೆ. ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ.

ಸೈಯದ್​ ಮೂಲತಃ ಕಾರ್ಕಳ ನಿವಾಸಿ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ಓರ್ವ ವಿದ್ಯಾರ್ಥಿನಿಗೆ ಈತ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಆತನನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನು ಈ ಘಟನೆ ವೇಳೆ ಸೈಯದ್​​ ಮೊಬೈಲ್ ಕಿತ್ತುಕೊಂಡು ನೋಡಿದಾಗ ಆತನ ಮೊಬೈಲ್​ ತುಂಬಾ ನೂರಾರು ಹುಡುಗಿಯರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋಗಳನ್ನು ಬೆಳಕಿಗೆ ಬಂದಿದೆ.

ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೈಯದ್​​ ಕೂಡ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಹೀಗಾಗಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ. ಉಜಿರೆಯ ಮನೋಜ್ ಮತ್ತು ಪ್ರಜ್ವಲ್ ಗೌಡ ಎಂಬುವವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!