ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ತೋಟಕ್ಕೆ ನುಗ್ಗಿದ ಕಾಡುಕೋಣಗಳ ಹಿಂಡು; ಅಡಿಕೆ-ಬಾಳೆಗಿಡ ನಾಶ

ವೀರಕಂಭ-ಅನಂತಾಡಿ ಗ್ರಾಮಗಳ ಗಡಿ ಭಾಗದ ರಕ್ಷಿತಾರಣ್ಯ ಪ್ರದೇಶದ ಕಾಡುಕೋಣಗಳ ಹಿಂಡು ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ-ಬಾಳೆ ಗಿಡಗಳನ್ನು ನಾಶ ಮಾಡಿವೆ.

ಕೊಂಬಿಲ ನಿವಾಸಿ ರಾಮ್‌ಪ್ರಸಾದ್ ರೈ ಸೇರಿದಂತೆ ಹಲವರ ತೋಟಗಳಿಗೆ ಕೋಣಗಳು ನುಗ್ಗಿದ್ದು, ಈ ಕುರಿತು ಕೃಷಿಕರು ಅರಣ್ಯ ಇಲಾಖೆಯ ಗಮನಕ್ಕೆ ತಿಳಿಸಿದ್ದಾರೆ.

ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್‌ಗಾಗಿ ಮರಗಳನ್ನು ಕಡಿಯಲಾಗಿದ್ದು, ಈ ಹಾದಿಯ ಮೂಲಕ ಕೋಣಗಳು ತೋಟಕ್ಕೆ ನುಗ್ಗುತ್ತಿವೆ ಎಂದು ಆರೋಪಿಸಲಾಗಿದೆ. ಕೋಣಗಳ ದಾಳಿಯಿಂದ ದೂರುಗಳು ಬಂದರೆ ಅದರ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಬಂಟ್ವಾಳ ಅರಣ್ಯ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!