ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಕೋಲಾರ : ₹10 ಸಾವಿರ ಬೆಟ್ಟಿಂಗ್ ಕಟ್ಟಿ ಮದ್ಯ ಸೇವಿಸಿದ ಭೂಪ.. ದುಡ್ಡಿನ ಆಸೆಗೆ ಜೀವ ಬಿಟ್ಟ ಯುವಕ

ಈ ಯುವಕನ ಹೆಸರು ಕಾರ್ತಿಕ್ ಅಂತ. ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯ ನಿವಾಸಿ. ಇವನಿಗೆ ಇನ್ನೂ 21 ವರ್ಷ ವಯಸ್ಸು. ಕಾರ್ತಿಕ್‌ಗೆ ಮದುವೆಯಾಗಿ ಒಂದು ವರ್ಷ ಆಗಿತ್ತು. ಕಳೆದ 8 ದಿನಗಳ ಹಿಂದಷ್ಟೇ ಕಾರ್ತಿಕ್ ಪತ್ನಿ ಮಗುವಿಗೆ ಜನ್ಮ ನೀಡಿದ್ದರು.

ಕಾರ್ತಿಕ್‌ ಸ್ನೇಹಿತರು ಮದ್ಯ ಸೇವನೆಗೆ ಬೆಟ್ಟಿಂಗ್ ಕಟ್ಟಿದ್ದಾರೆ. ನೀರು ಬೆರಸದೆ ಮದ್ಯ ಸೇವನೆ ಮಾಡಿದ್ರೆ 10 ರೂಪಾಯಿ ಕೊಡುವ ಸವಾಲು ಹಾಕಿದ್ದಾರೆ. ದುಡ್ಡಿನ ಆಸೆಗೆ ಚಾಲೆಂಜ್ ಒಪ್ಪಿಕೊಂಡ ಕಾರ್ತಿಕ್, 5 ಬಾಟಲಿ ಮದ್ಯವನ್ನು ನೀರು ಬೆರಸದೆ ಕುಡಿದಿದ್ದಾನೆ.

ನೀರು ಬೆರಸದೇ 5 ಬಾಟಲ್ ಕುಡಿದ ಮೇಲೆ ಕಾರ್ತಿಕ್ ತೀವ್ರ ಅಸ್ವಸ್ಥನಾಗಿದ್ದಾನೆ. ಸ್ನೇಹಿತರು ಈತನನ್ನು ಮುಳಬಾಗಿಲು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. 10 ಸಾವಿರ ರೂಪಾಯಿ ಆಸೆಗೆ ಎಣ್ಣೆ ಕುಡಿದ ಕಾರ್ತಿಕ್ ಕೊನೆಗೆ ಉಸಿರೇ ಬಿಟ್ಟಿದ್ದಾನೆ.

 

ಕಾರ್ತಿಕ್ ಜೊತೆಗಿದ್ದ ವೆಂಕಟರೆಡ್ಡಿ, ಸುಬ್ರಮಣಿ ಮತ್ತು ಇತರೆ ಮೂವರು ಬೆಟ್ ಕಟ್ಟಿದ್ದಾರೆ. ವೆಂಕಟರೆಡ್ಡಿ 5 ಬಾಟಲ್‌ ಮದ್ಯ ಸೇವಿಸಿದರೆ 10 ಸಾವಿರ ರೂಪಾಯಿ ಕೊಡುವುದಾಗಿ ಹೇಳಿದ್ದರಂತೆ. ನಂಗಲಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿದ್ದು, ವೆಂಕಟರೆಡ್ಡಿ, ಸುಬ್ರಮಣಿ ಅನ್ನು ಬಂಧಿಸಿ, ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!