ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ : NIA ಗೆ ಸಿಕ್ತು ಪಹಲ್ಗಮ್ ಕ್ರೂರತೆಯ ಸಂಪೂರ್ಣ ವಿಡಿಯೋ

ಪಹಲ್ಗಮ್ನಲ್ಲಿ 26 ಪ್ರವಾಸಿಗರ ಹತ್ಯೆಗೈದ ಉಗ್ರರ ಕೃತ್ಯದ ಸಂಪೂರ್ಣ ವಿಡಿಯೋ ಸ್ಥಳೀಯ ಫೋಟೋಗ್ರಾಫರ್ ನ ಕ್ಯಾಮೆರಾದಲ್ಲಿ ಸೆರೆದಲ್ಲಿ ಸಿಕ್ಕಿರುವ ವಿಷಯ ಬೆಳಕಿಗೆ ಬಂದಿದೆ.

ಕ್ರೂರ ಕೃತ್ಯ ನಡೆದಾಗ ಗಾಬರಿಗೊಂಡ ಆತ ಓಡಿ ಹೋಗಿ ಸಮೀಪದ ಮರವೊಂದನ್ನು ಹತ್ತಿ ಉಗ್ರರಿಗೆ ಕಾಣದಂತೆ ಕುಳಿತಿದ್ದಾನೆ. ಅಲ್ಲಿಂದಲೇ ದಾಳಿಯ ಎಲ್ಲಾ ದೃಶ್ಯಗಳನ್ನು ಸೆರೆಹಿಡಿದಿದ್ದಾನೆ. ಈ ವಿಡಿಯೋ ಇಡೀ ಪ್ರಕರಣಕ್ಕೆ ಸಹಾಯ ಮಾಡಿದೆ. ಉಗ್ರರ ಪತ್ತೆಗೆ ತನಿಖಾ ಸಂಸ್ಥೆಗಳಿಗೆ ಅತ್ಯಂತ ನಿಖರ ಸಾಕ್ಷ್ಯವಾಗಿ ಹೊರಹೊಮ್ಮಿದೆ ಎಂದು ಮೂಲಗಳು ತಿಳಿಸಿವೆ.

ಇದು, ಉಗ್ರದಾಳಿಯ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡದ ಪಾಲಿಗೆ ಪ್ರಮುಖ ಸಾಕ್ಷಿಯಾಗಿದೆ. ವೀಡಿಯೋಗ್ರಾಫರ್‌ನನ್ನು ತನಿಖೆಗೆ ಒಳಪಡಿಸಿದ ಎನ್‌ಐಎ ತಂಡ, ಉಗ್ರರನ್ನು ಗುರುತಿಸಲು ವೀಡಿಯೋವನ್ನು ಪರಿಶೀಲಿಸುತ್ತಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

error: Content is protected !!