ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಗೋವಾ : ಗೋವಾದ ಶಿರ್ಗಾಂವ್‌​​​ ದೇವಸ್ಥಾನದಲ್ಲಿ ಕಾಲ್ತುಳಿತ: 7 ಜನ ದುರ್ಮರಣ, 30ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಗೋವಾದ ಶಿರ್ಗಾಂವ್‌ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ.

ತಕ್ಷಣ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಮಾಪುಸಾದ ಗೋವಾ ವೈದ್ಯಕೀಯ ಕಾಲೇಜು ಮತ್ತು ಉತ್ತರ ಗೋವಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗೋವಾದ ಶಿರ್ಗಾಂವ್‌​​ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆದಿತ್ತು. ಶತಮಾನಗಳಷ್ಟು ಹಳೆಯದಾದ ದೇವಸ್ಥಾನದ ಆಚರಣೆಗಳನ್ನು ನೋಡಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಜಾತ್ರಾ ಮಹೋತ್ಸವ ವೇಳೆ ಜನರು ಒಂದು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಸ್ಥಳೀಯರು ಮತ್ತು ಸ್ವಯಂಸೇವಕರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!