ಜನ ಮನದ ನಾಡಿ ಮಿಡಿತ

Advertisement

ಕ್ಯಾನ್ಸರ್ ರೋಗದಿಂದ ಮುಂಡಿತ್ತಡ್ಕ ಶಾಲೆಯ ಅಧ್ಯಾಪಕ ಪ್ರಶಾಂತ್ ರೈ ನಿಧನ

ಬದಿಯಡ್ಕ: ಕ್ಯಾನ್ಸರ್ ರೋಗ ಬಾಧಿತನಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಂಡಿತ್ತಡ್ಕ ಶಾಲೆಯ ಅಧ್ಯಾಪಕ ಪ್ರಶಾಂತ್ ರೈ (41) ನಿಧನರಾದರು. ಇಂದು (ಶನಿವಾರ) ಬೆಳಗ್ಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಇವರು ಬದಿಯಡ್ಕ ಪಿಲಾ೦ಕಟ್ಟೆ ನಿವಾಸಿಯಾಗಿದ್ದಾರೆ.

ಅಧ್ಯಾಪಕರಾಗಿದ್ದ ವೇಳೆ ಅವರಿಗೆ ಕ್ಯಾನ್ಸರ್ ಬಾಧಿಸಿದ್ದು ಚಿಕಿತ್ಸೆ ನಡೆಸಲಾಗಿತ್ತು. ಈ ಮಧ್ಯೆ ಇವರ ಚಿಕಿತ್ಸೆಗಾಗಿ ಸಮಿತಿ ರಚಿಸಿ ಹಣ ಸಂಗ್ರಹವೂ ಮಾಡಲಾಗಿತ್ತು. ಆಟೋ ರಿಕ್ಷಾ ಚಾಲಕರು, ಬಸ್ಸು ಸಿಬಂದಿಗಳು ಅವರಿಗಾಗಿ ಕಾರುಣ್ಯ ಯಾತ್ರೆ ನಡೆಸಿ ಹಣ ಸಂಗ್ರಹ ಮಾಡಿದ್ದರು. ಈ ಮಧ್ಯೆ ಅವರು ಕೊನೆಯುಸಿರೆಳೆದಿರುವುದು ಅಭಿಮಾನಿ ಬಳಗಕ್ಕೆ ಶಾಕ್ ಆಗಿದೆ. ಮೃತರು ತಂದೆ ರಾಮ ಮಾಸ್ತರ್, ತಾಯಿ ಸರಳ, ಪತ್ನಿ ದಿವ್ಯ, ಮಕ್ಕಳಾದ ಮನಸ್ತಿ ಅನುಶ್ರೀ, ಸಹೋದರ ಗುರುಪ್ರಸಾದ್ ರೈ (ಶಿಕ್ಷಕರು,ಪಳ್ಳತ್ತಡ್ಕ ಶಾಲೆ) ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

 

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!