ಜನ ಮನದ ನಾಡಿ ಮಿಡಿತ

Advertisement

ವಕೀಲರ ಸಂಘ (ರಿ), ಬಂಟ್ವಾಳದ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ ರವರು ಮರು ಆಯ್ಕೆ

ವಕೀಲರ ಸಂಘ (ರಿ), ಬಂಟ್ವಾಳ ಇದರ 2025-27ನೇ ಸಾಲಿನ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ  ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿ ರಿಚರ್ಡ್ ಕೋಸ್ತಾ ಎಂ ರವರು ಸ್ಪರ್ದಿಸಿದ್ದು, ಬಹುಮತದಿಂದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮರು ಆಯ್ಕೆ ಯಾಗಿರುತ್ತಾರೆ.


ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರದಾನ ಕಾರ್ಯದರ್ಶಿಯಾಗಿ ಕೆ ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ರವರು ಅವಿರೋಧವಾಗಿ ಆಯ್ಕೆ ಯಾಗಿರುತ್ತಾರೆ. ಅಧ್ಯಕ್ಷರ ಚನಾವಣೆಗಾಗಿ 244 ಅರ್ಹ ಮತದಾರರ ಪಟ್ಟಿಯಲ್ಲಿ 222 ಮತಗಳು ಚಲಾವಣೆ ಯಾಗಿದ್ದು ರಿಚರ್ಡ್ ಕೋಸ್ತಾ ಎಂ ರವರು 123 ಮತಗಳನ್ನು ಪಡೆದು ಜಯ ಗಳಿಸಿರುತ್ತಾರೆ. ವಕೀಲರಾದ ಎಚ್. ಸತೀಶ್ ರಾವ್ ರವರು ಮುಖ್ಯ ಚುನಾವಣಾಧಿಕಾರಿಯಾಗಿದ್ದು, ಕೆ. ವಿ. ಭಟ್ ಮತ್ತು ಎಂ. ವಿ. ಭಟ್ ರವರು ಉಪ ಚುನಾವಣಾ ಧಿಕಾರಿಗಳಾಗಿ ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯ ರವರ ಮೇಲುಸ್ತುವಾರಿ ಯಲ್ಲಿ ಮತದಾನ ಪ್ರಕ್ರಿಯೆ ನಡೆದಿರುತ್ತದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!