ಜನ ಮನದ ನಾಡಿ ಮಿಡಿತ

Advertisement

ವಕೀಲರ ಸಂಘ (ರಿ), ಬಂಟ್ವಾಳದ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ ರವರು ಮರು ಆಯ್ಕೆ

ವಕೀಲರ ಸಂಘ (ರಿ), ಬಂಟ್ವಾಳ ಇದರ 2025-27ನೇ ಸಾಲಿನ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ  ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿ ರಿಚರ್ಡ್ ಕೋಸ್ತಾ ಎಂ ರವರು ಸ್ಪರ್ದಿಸಿದ್ದು, ಬಹುಮತದಿಂದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮರು ಆಯ್ಕೆ ಯಾಗಿರುತ್ತಾರೆ.


ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರದಾನ ಕಾರ್ಯದರ್ಶಿಯಾಗಿ ಕೆ ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ರವರು ಅವಿರೋಧವಾಗಿ ಆಯ್ಕೆ ಯಾಗಿರುತ್ತಾರೆ. ಅಧ್ಯಕ್ಷರ ಚನಾವಣೆಗಾಗಿ 244 ಅರ್ಹ ಮತದಾರರ ಪಟ್ಟಿಯಲ್ಲಿ 222 ಮತಗಳು ಚಲಾವಣೆ ಯಾಗಿದ್ದು ರಿಚರ್ಡ್ ಕೋಸ್ತಾ ಎಂ ರವರು 123 ಮತಗಳನ್ನು ಪಡೆದು ಜಯ ಗಳಿಸಿರುತ್ತಾರೆ. ವಕೀಲರಾದ ಎಚ್. ಸತೀಶ್ ರಾವ್ ರವರು ಮುಖ್ಯ ಚುನಾವಣಾಧಿಕಾರಿಯಾಗಿದ್ದು, ಕೆ. ವಿ. ಭಟ್ ಮತ್ತು ಎಂ. ವಿ. ಭಟ್ ರವರು ಉಪ ಚುನಾವಣಾ ಧಿಕಾರಿಗಳಾಗಿ ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯ ರವರ ಮೇಲುಸ್ತುವಾರಿ ಯಲ್ಲಿ ಮತದಾನ ಪ್ರಕ್ರಿಯೆ ನಡೆದಿರುತ್ತದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!