ಜನ ಮನದ ನಾಡಿ ಮಿಡಿತ

Advertisement

ಪಂಜಾಬ್ : ಭಯೋತ್ಪಾದನೆಯ ವಿರುದ್ಧ ಕಾರ್ಯಾಚರಣೆ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳ ಜಪ್ತಿ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ನಡುವೆಯೇ ಪಂಜಾಬ್ ಪೊಲೀಸರು ಮಂಗಳವಾರ ಐಎಸ್‌ಐ ಬೆಂಬಲಿತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ಜಪ್ತಿ ಮಾಡಿದ್ದಾರೆ.

ಎಸ್‌ಬಿಎಸ್‌ ನಗರದ ಟಿಬ್ಬಾ ನಂಗಲ್-ಕುಲಾರ್ ರಸ್ತೆಯ ಬಳಿಯ ಅರಣ್ಯ ಪ್ರದೇಶದಲ್ಲಿ ಪಂಜಾಬ್ ಪೊಲೀಸರು ಮತ್ತು ಕೇಂದ್ರ ತನಿಖಾ ದಳದ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಎರಡು ರಾಕೆಟ್ ಚಾಲಿತ ಗ್ರೆನೇಡ್, ಎರಡು ಸುಧಾರಿತ ಸ್ಪೋಟಕ ಸಾಧನಗಳು, ಐದು ಪಿ-86 ಹ್ಯಾಂಡ್ ಗ್ರೆನೇಡ್‌ಗಳು, ಒಂದು ಮೊಬೈಲ್‌ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನನದ ಗುಪ್ತಚರ ಸಂಸ್ಥೆ ಐಎಸ್‌ಐ ಸೇರಿದಂತೆ ಭಯೋತ್ಪಾದಕ ಸಂಘಟನೆಗಳು ಪಂಜಾಬ್‌ನಲ್ಲಿ ಸೀಪರ್ ಸೆಲ್‌ಗಳನ್ನು ಪುನರುಜ್ಜಿವನಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪಂಜಾಬ್ ಡಿಜಿಪಿ ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!