ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಅಪಘಾತದಲ್ಲಿ ಗಾಯಗೊಂಡವರಿಗೆ ₹1.5 ಲಕ್ಷದವರೆಗೆ ಕ್ಯಾಶ್‌ ಲೆಸ್ ಚಿಕಿತ್ಸೆ; ದೇಶಾದ್ಯಂತ ಹೊಸ ಯೋಜನೆ ಜಾರಿ!

ಅಪಘಾತ ಸಂಭವಿಸಿದಾಗ ಗಾಯಾಳುಗಳನ್ನು ರಕ್ಷಣೆ ಮಾಡುವುದು ಬಹಳ ಮುಖ್ಯ. ದೇಶದಲ್ಲಿ ರಸ್ತೆ ಅಪಘಾತದ ಗಾಯಾಳುಗಳ ಜೀವ ಉಳಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆ ಜಾರಿಗೊಳಿಸಿದೆ.

ಕೇಂದ್ರ ಸರ್ಕಾರ ಅಪಘಾತದ ಗಾಯಾಳುಗಳಿಗೆ ಕ್ಯಾಶ್ ಲೆಸ್ ಚಿಕಿತ್ಸೆ ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಕೇಂದ್ರದ ಹೆದ್ದಾರಿ, ಭೂ ಸಾರಿಗೆ ಇಲಾಖೆ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದಲೇ ರಸ್ತೆ ಅಪಘಾತದ ಸಂತ್ರಸ್ತರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.

 

ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಈ ಯೋಜನೆಯನ್ನ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಅಪಘಾತದ ದಿನದಿಂದ 7 ದಿನಗಳವರೆಗೆ 1.5 ಲಕ್ಷ ರೂಪಾಯಿವರೆಗೆ ಕ್ಯಾಶ್ ಲೆಸ್‌ ಚಿಕಿತ್ಸೆ ನೀಡಲಾಗುತ್ತದೆ.

 

ನಿನ್ನೆಯಿಂದಲೇ ದೇಶಾದ್ಯಂತ ಈ ಯೋಜನೆ ಜಾರಿಯಾಗಿದೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಸ್ತೆ ಅಪಘಾತದ ಸಂತ್ರಸ್ತರು ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಗಳಲ್ಲಿ ಉಚಿತವಾದ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಕೇಂದ್ರದ ಹೆದ್ದಾರಿ, ಭೂ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!