ಜನ ಮನದ ನಾಡಿ ಮಿಡಿತ

Advertisement

ದಾವಣಗೆರೆ : ರಾಜ್ಯದಲ್ಲಿ ಹೆಚ್ಚುತ್ತಿದೆ ರಿವೆಂಜ್ ಮರ್ಡರ್

ಮಂಗಳೂರು ಹಾಗೂ ಮೈಸೂರಿನ ಕೊಲೆಯ ಸುದ್ದಿ ತಣಿಸುವ ಮೊದಲೇ ದಾವಣಗೆರೆಯಲ್ಲಿ ಕುಖ್ಯಾತ ರೌಡಿಶೀಟರ್ ಸಂತೋಷ್ ಅಲಿಯಾಸ್ ಕಣುಮಾ ನನ್ನು ಹತ್ಯೆ ಮಾಡಲಾಗಿದೆ.

 

ನಿನ್ನೆ ಸಂಜೆ 8 ಜನ ಯುವಕರ ಗುಂಪೊಂದು ನಗರದ ಹದಡಿ ರಸ್ತೆಯ ಸೋಮೇಶ್ವರ ಆಸ್ಪತ್ರೆ ಎದುರಿಗಿರುವ ಕ್ಲಬ್​​ನಲ್ಲಿ ರೌಡಿಶೀಟರ್​ನ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದವರೇ ವಿಡಿಯೋ ಕೂಡ ಮಾಡಿದ್ದಾರೆ. ಸದ್ಯ ಡಿವೈಎಸ್​​ಪಿ ಶರಣಬಸವೇಶ್ವರ ನೇತ್ರತ್ವದಲ್ಲಿ ತಂಡ ರಚನೆ ಮಾಡಲಾಗಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಪ್ರಾಥಮಿಕ ಮೂಲಗಳ ಪ್ರಕಾರ ಕಣುಮಾನ ಮಗ ಓರ್ವ ಯುವತಿಯನ್ನು ಹತ್ಯೆ ಮಾಡಿದ ಕಾರಣಕ್ಕೆ ಪ್ರತೀಕಾರಕ್ಕಾಗಿ ಕೊಂದು ಬಳಿಕ ಮಗನಿಗೂ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!