ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಶಬರಿಮಲೆಗೆ 18 ರಂದು ರಾಷ್ಟ್ರಪತಿ ಭೇಟಿ

ಇದೇ ಮೊದಲ ಬಾರಿಗೆ ಮೇ 18 ರಂದು ಶಬರಿಮಲೆಗೆ ರಾಷ್ಟ್ರಪತಿ ದೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ರಾಷ್ಟ್ರಪತಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಮತ್ತು ಪೊಲೀಸರಿಗೆ ಸೂಚನೆ ಬಂದಿದ್ದು, ಬ್ರೌಪದಿ ಮುರ್ಮು 18 ಮತ್ತು 19 ರಂದು ಶಬರಿಮಲೆಗೆ ಹೋಗಲಿದ್ದಾರೆ.

66 ವರ್ಷಕ್ಕಿಂತ ಮೇಲ್ಪಟ್ಟ ರಾಷ್ಟ್ರಪತಿ ದೌಪದಿ ಮುರ್ಮು, ಕುಮಾರಕೋಮ್ ನಿಂದ ಟೇಕ್ ಆಫ್ ಆದ ನಂತರ ನಿಲಕ್ಕಲ್ ನಲ್ಲಿ ಹೆಲಿಕಾಪ್ಟರ್ ನಲ್ಲಿ ಇಳಿಯಲಿದ್ದಾರೆ. ತದನಂತರ ಕಾರಿನಲ್ಲಿ ಪಂಪಾ ತಲುಪಿ ಇರುಮುಡಿ ಹೊತ್ತು ತೆರಳಲಿದ್ದಾರೆ.

ಮುರ್ಮು ಅವರು ದೇವಸ್ಯಂ ಅತಿಥಿ ಗೃಹ ಅಥವಾ ಸನ್ನಿಧಾನಂನಲ್ಲಿರುವ ಶಬರಿ ಅತಿಥಿ ಗೃಹದಲ್ಲಿ ತಂಗಲಿದ್ದಾರೆ. ದರ್ಶನದ ಸಮಯವನ್ನು ನಿರ್ದಿಷ್ಟಪಡಿಸಲಾಗಿಲ್ಲ. ಭೇಟಿಯ ಸಮಯದಲ್ಲಿ ಮುರ್ಮು ಅವರು ಕೊಟ್ಟಾಯಂ ಮತ್ತು ಕುಮಾರಕೋಮ್ನಲ್ಲಿ ತಂಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. .

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!