ಜನ ಮನದ ನಾಡಿ ಮಿಡಿತ

Advertisement

ಆಪರೇಷನ್ ಸಿಂಧೂರ್; ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ದಿಟ್ಟ ಪ್ರತಿಕಾರ- ಸುನೀಲ್ ಕುಮಾರ್

ಉಡುಪಿ: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಗಳು ಕಳೆದ ತಡರಾತ್ರಿ ನಡೆಸಿದ ಏರ್ ಸ್ಟ್ರೈಕ್ ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ನೀಡಿದ ದಿಟ್ಟ ಪ್ರತಿಕಾರ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.

ಈ ದಾಳಿಯಲ್ಲಿ ನೂರಾರು ಉಗ್ರರು ಹತರಾಗಿದ್ದು ಭಾರತದ ಜತೆಗೆ ಪಾಕಿಸ್ತಾನ ಇನ್ನೆಂದು ಕುಚೋದ್ಯ ನೀಡದಂತ ಪೆಟ್ಟು ನೀಡಲಿ ಎಂದು ಆಶಿಸುತ್ತೇನೆ. ದೇಶ ಈಗ ಯುದ್ಧದಂಥ ಸ್ಥಿತಿಯನ್ನು ಎದುರಿಸುತ್ತಿದ್ದು ದೇಶದೊಳಗೂ ಕೆಲ ವಿಚ್ಛಿದ್ರಕಾರಿ ಮನಸುಗಳು ವಿಷಕಕ್ಕುವ ಕೆಲಸ ಮಾಡಬಹುದು. ಇವರ ಬಗ್ಗೆ ಜಾಗೃತರಾಗಿರುತ್ತಾ, ಕೇಂದ್ರ ಸರ್ಕಾರ ನೀಡುವ ಭದ್ರತಾ ಸೂಚನೆಗಳನ್ನು ಪಾಲಿಸುತ್ತಾ ದೇಶದ ಭದ್ರತೆ ಹಾಗೂ ಸಾರ್ವಭೌಮತೆಯ ಜತೆಗೆ ಗಟ್ಟಿಯಾಗಿ ನಿಲ್ಲೋಣ ಎಂದು ಕರೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!