ಜನ ಮನದ ನಾಡಿ ಮಿಡಿತ

Advertisement

ಸುಹಾಸ್ ಶೆಟ್ಟಿ ಪ್ರಕರಣದ ತನಿಖೆ ನಡೆಯುತ್ತಿಲ್ಲ ಎಂದು ರಾಜ್ಯಪಾಲರಿಗೆ ದೂರು ನೀಡಲು BJP ನಿರ್ಧಾರ

ಮೇ 1 ರಂದು ರಾತ್ರಿ ಬಜ್ಪೆ ಸಮೀಪ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಪ್ರಕರಣದ ಬಗ್ಗೆ ಸರಿಯಾದ ತನಿಖೆ‌ನಡೆಯುತ್ತಿಲ್ಲ ಎಂದು ವ್ಯಗ್ರರಾಗಿರುವ ಕರಾವಳಿಯ ಬಿಜೆಪಿ ಶಾಸಕರು ಮತ್ತು ಸಂಸದರು ರಾಜ್ಯಪಾಲರಿಗೆ ದೂರು ನೀಡಲು ಮುಂದಾಗಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಪದೇ ಪದೇ ರೌಡಿ ಶೀಟರ್ ಎಂದು ಬಿಂಬಿಸುತ್ತಿರುವುದಕ್ಕೆ ಬಿಜೆಪಿ ಆರಂಭದಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಇದಲ್ಲದೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದವರೇ ಆರೋಪಿಗಳಾಗಿ ಬಂಧಿತರಾಗಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ ಗೃಹ ಸಚಿವರು ಸುಹಾಸ್ ಶೆಟ್ಟಿ ಅವರ ಮನೆಗೆ ಭೇಟಿ ನೀಡಿಲ್ಲ. ಆದರೆ ಮುಸ್ಲಿಂ ಸಂಘಟನೆಗಳ ಜೊತೆ ಸಭೆ‌ ನಡೆಸಿದ್ದಾರೆ. ಸೌಜನ್ಯಕ್ಕಾಗಿಯಾದರೂ ಶಾಸಕರ ಸಭೆ‌ ಕರೆದಿಲ್ಲ, ಅವರನ್ನು‌ ಮಾತನಾಡಿಸಿಯೂ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ. ಈ ಅಸಮಾಧಾನ ಈಗ ಕುದಿಬಿಂದು ತಲುಪಿದ್ದು ಶುಕ್ರವಾರದಂದು ಜಿಲ್ಲೆಯ ಶಾಸಕರು ದೂರರ್ಜಿ‌ ಹಿಡಿದು ರಾಜ್ಯಪಾಲರನ್ನು ಭೇಟಿಯಾಗುವುದಕ್ಕೆ ಮುಹೂರ್ತ ನಿಗದಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!