ಜನ ಮನದ ನಾಡಿ ಮಿಡಿತ

Advertisement

ಉತ್ತರಪ್ರದೇಶ : ಪಾಕಿಸ್ತಾನ್‌ ಮುರ್ದಾಬಾದ್‌ ಎಂದಿದ್ದಕ್ಕೆ ಬಾಲಕನ ಕೊಲೆಗೆ ಯತ್ನ

ಇಡೀ ದೇಶವೇ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸುತ್ತಿದ್ದರೆ ಇಲ್ಲೊಂದು ಹಳ್ಳಿಯಲ್ಲಿ ಭಾರತದ ಸಾಧನೆಯನ್ನು ಸಂಭ್ರಮಿಸಿದ್ದಕ್ಕೆ ಬಾಲಕನಿಗೆ ಚೂರಿ ಇರಿಯಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲಿನ ಪಾಕ್‌ ಉಗ್ರರ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಇದೇ ಸಂಭ್ರಮದಲ್ಲಿ ಉತ್ತರ ಪ್ರದೇಶದ ಶಹಜಹಾನ್ ಪುರದ ಧರ್ಮಘಡದಲ್ಲಿ ಸಾರ್ವಜನಿಕರು ಘೋಷಣೆಗಳನ್ನು ಕೂಗುತ್ತಿದ್ದಾಗ 14 ವರ್ಷದ ಸುರ್ಜಿತ್ ಎಂಬ ಬಾಲಕ ಹಿಂದುಸ್ತಾನ್ ಜಿಂದಾಬಾದ್ ಪಾಕಿಸ್ತಾನ್‌ ಮುರ್ದಾಬಾದ್ ಇಂದು ಘೋಷಣೆ ಕೂಗಲಾರಂಭಿಸಿದ್ದಾನೆ.

ಹೀಗೆ ಕೂಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಮೋಹಿದ್ ಖಾನ್ ಮತ್ತು ಆತನ ಸಹಚರ ವಾಸಿಮ್ ಎಂಬಾತ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಯ ನಂತರ ಆರೋಪಿಗಳನ್ನು ಸ್ಥಳೀಯರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!