ಜನ ಮನದ ನಾಡಿ ಮಿಡಿತ

Advertisement

ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿ’ಸೋಜಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ದೇಶದ ಸೈನಿಕರಿಗಾಗಿ ಸರ್ವಧರ್ಮದ ಪ್ರಾಥನೆ ಕಾರ್ಯಕ್ರಮ

ಕಾಶ್ಮೀರದಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ ಕೃತ್ಯವನ್ನು ಖಂಡಿಸಿ ಭಾರತ ದೇಶದ ಸೈನಿಕರು ನೀಡಿದ ಪ್ರತಿರೋಧವನ್ನು ಬೆಂಬಲಿಸಿ ಭಾರತದ ಸೈನಿಕರಿಗೆ ಧೈರ್ಯ ತುಂಬುವ ಮತ್ತು ಭಾರತ ಸರ್ಕಾರ ಕೈಗೊಂಡ ನಿರ್ಧಾರವನ್ನು ಬೆಂಬಲಿಸಿ ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿ’ಸೋಜಾರವರ ನೇತೃತ್ವದಲ್ಲಿ ದಿನಾಂಕ: 10/05/2025 ರಂದು ಶನಿವಾರ ಸಂಜೆ 4.00ಗಂಟೆಯಿಂದ 6:00ಗಂಟೆಯವರೆಗೆ ಮಂಗಳೂರಿನ ಪುರಭವನ ಮುಂಭಾಗದಲ್ಲಿರುವ ಸಾರ್ವಜನಿಕ ರಾಜಾಜೀಪಾರ್ಕ್‌ ಸಭಾಂಗಣದಲ್ಲಿ ಸರ್ವಧಮೀಯರ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ

 

 

ಈ ಪ್ರಾರ್ಥನೆ ದೇಶದ ಸೈನಿಕರನ್ನು ಬೆಂಬಲಿಸಲು ಮಂಗಳೂರಿನ ಏಲ್ಲಾ ಜನತೆ ಸೈನಿಕರ ಜೊತೆ ನಾವು ಇದ್ದೇವೆ ಎಂದು ತಿಳಿಸಲು ಹಾಗೂ ಕಾಶ್ಮೀರದ ಪಹಲ್ಗಾಮ್‌ನ ದುರಂತದಲ್ಲಿ ಮೃತರಾದ 28ಮಂದಿ ದೇಶ ಪ್ರೇಮಿಗಳಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ಇದಾಗಿದ್ದು ಈ ಕಾರ್ಯಕ್ರಮದಲ್ಲಿ ಏಲ್ಲಾ ವರ್ಗಗಳ ಜನರು, ಕಾರ್ಮಿಕರು ಭಾಗವಹಿಸಬೇಕಾಗಿ ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿ’ಸೋಜಾರವರು ವಿನಂತಿಸಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ನಡೆಸಲಾದ ಪೂರ್ವಭಾವಿ ಸಭೆಯಲ್ಲಿ ಶ್ರೀ ಪ್ರಕಾಶ್‌
ಸಲ್ಯಾನ್‌, ನಾಗೇಂದ್ರ ಕುಮಾರ್‌, ಕೇಶವ ಮರೋಳಿ,ಅಮೃತ್‌ ಕದ್ರಿ, ಯು.ಪಿ ಇಬ್ರಾಹಿಂ, ಸಿರಾಜ್‌ ಬಜ್ಪೆ, ಮೆಲ್ವಿನ್‌ ಕ್ಯಾಸ್ತಲಿನೋ, ಇಮ್ರಾನ್‌ ಕುದ್ರೋಳಿ, ಬಾಸ್ಕರ್‌ ರಾವ್‌, ಮನುರಾಜ್‌ ,ಆಲ್ಟ್ಟನ್‌ ಡಿಕುನ್ಹಾ, ವಸಂತ್‌ ಶೆಟ್ಟಿ ವೀರನಗರ, ಚಂದ್ರಹಾಸ ಕೋಡಿಕಲ್‌, ಮಂಜುಳಾ ನಾಯಕ್‌ ಶಾಂತಲಾ ಗಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!