ಜನ ಮನದ ನಾಡಿ ಮಿಡಿತ

Advertisement

ಪಟ್ಲ ಯಕ್ಷಾಶ್ರಯದ 38ನೇ ಮನೆ ಪ್ರಸಂಗಕರ್ತರಾದ ರಾಘವೇಂದ್ರರಿಗೆ ಹಸ್ತಾಂತರ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಬೃಹತ್ ಯೋಜನೆ ಪಟ್ಲ ಯಕ್ಷಾಶ್ರಯದ 38ನೇ ಮನೆಯನ್ನು ಪ್ರಸಂಗಕರ್ತರಾದ ರಾಘವೇಂದ್ರ ಅವರಿಗೆ ಹಸ್ತಾಂತರಿಸಲಾಯಿತು.

ನೂತನವಾಗಿ ನಿರ್ಮಾಣಗೊಂಡ ಮನೆಯನ್ನು ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಗ್ರೂಪ್ ಎಂಡಿ ರಘುರಾಮ ಶೆಟ್ಟಿ ಕನ್ಯಾನ ಅವರು ಕೊಡುಗೆಯಾಗಿ ಕಲಾವಿದನ ಕುಟುಂಬಕ್ಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ರು. ಇನ್ನು ಹಲವು ವರ್ಷಗಳಿಂದ ಮನೆಯನ್ನು ಕಟ್ಟುವ ಕನಸ್ಸನ್ನ ಪಟ್ಲ ಸತೀಶ್ ಶೆಟ್ಟಿಯವರು ನನಸು ಮಾಡಿದ್ದಾರೆ. ಯಕ್ಷಗಾನದಲ್ಲಿ ಗುರುತಿಸಿಕೊಂಡಿರುವ ಎಲ್ಲ ಕಲಾವಿದರಿಗೆ ಪಟ್ಲ ಫೌಂಡೇಶನ್ ನೆರವನ್ನ ನೀಡಿದೆ. ನಾನು ಅವರಿಗೆ ಸದಾ ಋಣಿಯಾಗಿರುತ್ತೇನೆ ಎಂದು ಪ್ರಸಂಗಕರ್ತ ರಾಘವೇಂದ್ರ ಖುಷಿ ಹಂಚಿಕೊAಡಿದ್ದಾರೆ.

 

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!