ಜನ ಮನದ ನಾಡಿ ಮಿಡಿತ

Advertisement

ಕಾಶ್ಮೀರ : ಪಾಕ್ ದಾಳಿಗೆ ಭಾರತೀಯ ಅಧಿಕಾರಿ ನಿಧನ

ಪಾಕ್ ಜಮ್ಮು-ಕಾಶ್ಮೀರದ ಮೇಲೆ ಮತ್ತೆ ಶೆಲ್ ದಾಳಿ ನಡೆಸಿದೆ. ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ವಸತಿ ಕಟ್ಟಡದ ಮೇಲೆ ಶನಿವಾರ ಮುಂಜಾನೆ ಶೆಲ್ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಉನ್ನತ ಮಟ್ಟದ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.

ರಾಜೌರಿ ಪಟ್ಟಣದಲ್ಲಿರುವ ಹೆಚ್ಚುವರಿ ಉಪ ಆಯುಕ್ತ ರಾಜ್ ಕುಮಾರ್ ಥಾಪಾ ಅವರ ಅಧಿಕೃತ ನಿವಾಸಕ್ಕೆ ಫಿರಂಗಿ ಶೆಲ್ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅವರ ಜತೆಗಿದ್ದ ಇಬ್ಬರು ಸಿಬ್ಬಂದಿಗಳಿಗೂ ಗಾಯಗಳಿವೆ. ರಾಜ್ ಕುಮಾರ್ ಥಾಪಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನು ಗಾಯಗೊಂಡಿರುವ ಇಬ್ಬರು ಸಿಬ್ಬಂದಿಗಳ ಸ್ಥಿತಿ ಗಂಭೀರವಾಗಿದೆ. ಇದೀಗ ಈ ಹಿರಿಯ ಅಧಿಕಾರಿಯ ಸಾವಿಗೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!