ಜನ ಮನದ ನಾಡಿ ಮಿಡಿತ

Advertisement

ನವದೆಹಲಿ : ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ – ಮೋದಿ

ಭಯೋತ್ಪಾದನೆಯ ವಿರುದ್ಧ ಭಾರತ ಸಮರ ಸಾರಿದೆ. ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಸರಣಿ ಸಭೆಯನ್ನು ನಡೆಸಿದ ಮೋದಿ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಮೂಲಕ ಭಯೋತ್ಪಾದಕರನ್ನು ಸೃಷ್ಟಿಸುತ್ತಿದ್ದ ಪಾಕಿಸ್ತಾನಕ್ಕೆ ಸಂದೇಶವನ್ನು ಪ್ರಧಾನಿ ರವಾನಿಸಿದ್ದಾರೆ.ಪಾಕಿಸ್ತಾನದಲ್ಲಿ ಮಿಲಿಟರಿ ಸೈನಿಕರ ಸಂಖ್ಯೆ ಕಡಿಮೆಯಿದ್ದು ಉಗ್ರರ ಬಳಸಿಕೊಂಡು ಪ್ರತಿದಾಳಿ ನಡೆಸುತ್ತದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!