ಜನ ಮನದ ನಾಡಿ ಮಿಡಿತ

Advertisement

ಉಡುಪಿಯ ಶಿರ್ವದಲ್ಲಿ ದೈತ್ಯ ಕಾಡುಕೋಣ ಪತ್ತೆ

ಉಡುಪಿ: ದೈತ್ಯ ಗಾತ್ರದ ಕಾಡುಕೋಣವೊಂದು ಉಡುಪಿ ಜಿಲ್ಲೆಯ ಶಿರ್ವದ ಪಿಲಾರು ಕಾಡಿನ ಬಳಿ ಕಂಡುಬಂದಿದೆ. ದೈತ್ಯ ಗಾತ್ರದ ಈ ಕಾಡುಕೋಣವನ್ನು ಕಂಡು ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ. ಆಹಾರ ಅರಸಿಕೊಂಡು ನಾಡಿಗೆ ಬಂದಿರುವ ಈ ಕಾಡುಕೋಣವನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರ ಮುತುವರ್ಜಿಯಲ್ಲಿ ಮತ್ತೆ ಕಾಡಿಗೆ ಕಳುಹಿಸಿ ಕೊಡಲಾಯಿತು. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್, ಧೀರಜ್ ಮತ್ತು ಸಂಗಡಿಗರು ಕಾಡುಕೋಣವನ್ನು ಮರಳಿ ಕಾಡಿಗೆ ಕಳುಹಿಸಿಕೊಡುವಲ್ಲಿ ಶ್ರಮಿಸಿದರು. ಹುಲಿ, ಚಿರತೆ, ಆನೆ, ಕಾಡುಕೋಣ ಮುಂತಾದ ಅನೇಕ ಕಾಡುಪ್ರಾಣಿಗಳು ಇತ್ತೀಚೆಗೆ ನಾಡಿನತ್ತ ಆಗಮಿಸುತ್ತಿರುವುದು ಹೆಚ್ಚುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆ ವಹಿಸಿ ಕಾರ್ಯಾಚರಿಸಬೇಕೆಂದು ಗ್ರಾಮಸ್ಥರು ಅಭಿಪ್ರಾಯ ಪಟ್ಟಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!