ಜನ ಮನದ ನಾಡಿ ಮಿಡಿತ

Advertisement

ಕುಕ್ಕೆ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಆಯ್ಕೆ ವಿಚಾರ; ರೌಡಿ ಶೀಟ್ ಇದ್ದ ಮಾತ್ರಕ್ಕೆ ರೌಡಿ ಎನ್ನಲಾಗದು – ಸಿ. ಟಿ ರವಿ

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕಗೊಂಡಿರುವ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ರೌಡಿಶೀಟರ್ ಅಂದ ಮಾತ್ರಕ್ಕೆ ಎಲ್ಲರು ರೌಡಿಗಳಾಗಿರುತ್ತಾರೆ ಅಂತ ಭಾವಿಸಬಾರದು, ಕೆಲವರು ರೌಡಿ ಅಲ್ಲದಿದ್ದರೂ ಅವರ ವಿರುದ್ಧ ರೌಡಿಶೀಟರ್ ಹಾಕಿರಲಾಗಿರುತ್ತೆ, ಕೆಲವರು ರೌಡಿಗಳಾಗಿದ್ದರೂ ಅವರ ವಿರುದ್ಧ ರೌಡಿಶೀಟರ್ ಇರೋದಿಲ್ಲ, ತನ್ನ ವಿರುದ್ಧವೂ ರೌಡಿಶೀಟರ್ ಅಂತ ದಾಖಲಿಸಲಾಗಿದೆ, ಆದರೆ ತಾನು ರೌಡಿಯಲ್ಲ, ಪಕ್ಷದ ಸಿದ್ಧಾಂತಗಳನ್ನು ಅನುಸರಿಸುವ ಕಾರಣಕ್ಕೆ ರೌಡಿಶೀಟರ್ ಹಾಕಲಾಗಿದೆ, ಯಾರ ವಿರುದ್ಧವೂ ವಿನಾಕಾರಣ ಕೈ ಮಾಡಿದವನಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!