ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಬಿಜೆಪಿ ಸಚಿವ..!!

ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಪ್ರಾಣ ತ್ಯಾಗಕ್ಕೆ ತಯಾರಾಗಿದ್ದ ಆಕೆ ಕರ್ನಾಟಕದ ವೀರ ಸೊಸೆ. ಆಕೆಯ ವಿರುದ್ಧ ಈ ರೀತಿಯ ಅವಹೇಳನಕಾರಿ ಮಾತುಗಳನ್ನಾಡುವ ಬಿಜೆಪಿ ನಾಯಕರ ಮನಸ್ಥಿತಿಯನ್ನು ಇದು ತೋರಿಸುತ್ತದೆ ಎಂದ್ರು.ಭಾರತ- ಪಾಕಿಸ್ತಾನ ಯುದ್ಧದ ಕುರಿತು ಚಕ್ರವರ್ತಿ ಸೂಲಿಬೆಲೆ ಸುಳ್ಳು ಹಾಗೂ ಪ್ರಚೋದನಾತ್ಮಕ ಭಾಷಣ ಮಾಡಿದ್ದು, ಅವರ ಮೇಲೂ ದೇಶದ್ರೋಹದ ಕೇಸು ದಾಖಲಿಸಬೇಕು. ಯುದ್ಧದ ಬಗ್ಗೆ ಈ ರೀತಿಯ ಹೇಳಿಕೆ ನೀಡಲು ಇವರೇನು ವಕ್ತಾಕರರೇ, ಈ ರೀತಿ ಪ್ರಚೋದನಕಾರಿಯಾಗಿ ಮಾತನಾಡುವವರ ಮೇಲೆ ದೇಶ ದ್ರೋಹದ ಪ್ರಕರಣ ದಾಖಲಿಸಬೇಕಲ್ಲವೇ ಎಂದು ಮಂಜುನಾಥ ಭಂಡಾರಿ ಪ್ರಶ್ನಿಸಿದ್ದಾರೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!