ಜನ ಮನದ ನಾಡಿ ಮಿಡಿತ

Advertisement

ಭಾರತ ಮತ್ತು ಪಾಕಿಸ್ತಾನ ಯುದ್ಧದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ

ಬಿ.ಜೆ.ಪಿ ಒ.ಬಿ.ಸಿ.ಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ, ಭಾರತ ಮತ್ತು ಪಾಕಿಸ್ತಾನ ಯುದ್ಧದ ವಿಚಾರವಾಗಿ ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿದ ಕಾಂಗ್ರೆಸ್ಸಿನ ಅಮಲ್ ರಾಮಚಂದ್ರನ್ ನ ವಿರುದ್ದ ದೂರನ್ನು ದಾಖಲಿಸಲಾಯಿತು.
ಈ ಸಂಧರ್ಭ ಬಿ.ಜೆ.ಪಿ ಪ್ರಮುಖರಾದ ಶ್ರೀ. ತುಂಗಪ್ಪ ಬಂಗೇರ ಮತ್ತು ರಮಾನಾಥ ರಾಯಿ , ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಯಶೋದರ ಕರ್ಬೆಟ್ಟು, ಹಾಗೂ ಜಿಲ್ಲಾ ಹಿಂದುಳಿದ ವರ್ಗ ಪ್ರದನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಹಾಗೂ ಬಿ.ಜೆ.ಪಿ ಯುವ ಮೋರ್ಚಾ ಬಂಟ್ವಾಳ ಮಂಡಲಾಧ್ಯಕ್ಷರಾದ ದಿನೇಶ್ ಶೆಟ್ಟಿ ದಂಬೆದಾರ್, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕೋಟ್ಯಾನ್, ಹಿಂದುಳಿದ ವರ್ಗ ಮೋರ್ಚ ಬಂಟ್ವಾಳ ಮಂಡಲ ದ ಕೋಶಾಧಿಕಾರಿ ಪುನೀತ್ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ದಾಸ್ ಮತ್ತು ಉಮೇಶ್ ಅರಳ ಹಾಗೂ ಉಪಾಧ್ಯಕ್ಷರಾದ ಅಶೋಕ್, ಮರ್ದೋಳಿ ಪ್ರಮುಖರಾದ ವೀರೇಂದ್ರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!