ಜನ ಮನದ ನಾಡಿ ಮಿಡಿತ

Advertisement

ಉಡುಪಿ: ರಾಷ್ಟ್ರರಕ್ಷಣಾ ಸಮಿತಿ ವತಿಯಿಂದ ಮೇ 20ರಂದು ತಿರಂಗ ಯಾತ್ರೆ

ರಾಷ್ಟ್ರ ರಕ್ಷಣಾ ಸಮಿತಿ ವತಿಯಿಂದ ಮೇ 20ರಂದು ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿರಂಗ ಯಾತ್ರೆಯ ಸಂಘಟಕ ಕೇಶವ್ ಮಲ್ಪೆ ತಿಳಿಸಿದ್ರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಸಂಜೆ 4ಗಂಟೆಗೆ ನಗರದ ಜೋಡುಕಟ್ಟೆಯಲ್ಲಿ ಯಾತ್ರಗೆ ಚಾಲನೆ ನೀಡಲಾಗುವುದು. ಅಲ್ಲಿಂದ ಆರಂಭಗೊಂಡ ಯಾತ್ರೆ ಕೋರ್ಟ್ ರಸ್ತೆ, ಡಯಾನ ಸರ್ಕಲ್, ಅಲಂಕಾರ್ ಮಾರ್ಗವಾಗಿ ಸಾಗಿಬಂದು ಕ್ಲಾಕ್ ಟವರ್‍ನಲ್ಲಿ ಮುಕ್ತಾಯಗೊಳ್ಳಲಿದೆ ಎಂದರು. ಪೆಹಲ್ಗಾಮ್ ದಾಳಿಯನ್ನು ಖಂಡಿಸಿ ಉಗ್ರ ಚಟುವಟಿಕೆಯ ವಿರುದ್ಧ ಹೋರಾಡಲು ಭಾರತೀಯರು ಒಗ್ಗಟ್ಟಾಗಬೇಕೆಂಬ ಉದ್ದೇಶದೊಂದಿಗೆ ಹಾಗೂ ಸಿಂಧೂರ್ ಆಪರೇಷನ್ ವಿಜಯೋತ್ಸವದ ಅಂಗವಾಗಿ ಈ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಡಾ. ಸುಕನ್ಯಾ ಮೇರಿ, ರಾಹುಲ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!