ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮದ್ಯ,ಬಿಯರ್ ದರ ಏರಿಕೆ; ವೈನ್ ಮರ್ಚೆಂಟ್ ಅಸೋಸಿಯೇಷನ್ ಅಸಮಾಧಾನ

ರಾಜ್ಯ ಸರ್ಕಾರ ನಾಲ್ಕನೇ ಬಾರಿ ಬಿಯರ್ ದರ ಏರಿಕೆ ಮಾಡುತ್ತಿದೆ. ಐಎಂಎಲ್ ದರವನ್ನು ಎರಡು ಬಾರಿ ಏರಿಕೆ ಮಾಡಿದೆ. ಈ ಬಗ್ಗೆ ಕಾನೂನು ಹೋರಾಟಕ್ಕೂ ಅವಕಾಶ ಇಲ್ಲ. ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ.

ಆದರೆ ನಮ್ಮ ಯಾವ ಬೇಡಿಕೆಯನ್ನೂ ಈಡೇರಿಸಿಲ್ಲ ಎಂದು ವೈನ್ ಮಚೆರ್ಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿಗಳು ಮೇ21ಕ್ಕೆ ಸಭೆ ಕರೆದಿದ್ದಾರೆ. ಮತ್ತೊಮ್ಮೆ ಅವರಲ್ಲಿ ಮನವಿ ಮಾಡುತ್ತೇವೆ. ಸರಕಾರ ಆದಾಯದ ದೃಷ್ಟಿಯಿಂದ ಈ ರೀತಿ ಮಾಡುತ್ತಿದೆ. ಚೀಪರ್ ಮದ್ಯ ಹಾಗೂ ಬಿಯರ್‍ನ ಮೇಲೆ ದರ ಏರಿಕೆ ಮಾಡಲಾಗಿದೆ. ಸರ್ಕಾರದ ನೋಟಿಫಿಕೇಶನ್‍ಗೆ ನಾವು ಆಕ್ಷೇಪ ಹಾಕಿದ್ದೆವು. 2012ರಿಂದ 6 ಬಾರಿ ಈ ಸ್ಲಾಬ್ ಗಳಿಗೆ ದರ ಏರಿಕೆ ಮಾಡಿದ್ದಾರೆ. ಚೀಪರ್ ಸ್ಲಾಬ್ ಬಳಸುವವರು ಕೂಲಿ ಕಾರ್ಮಿಕರು. ಯಾವ ಸ್ಲಾಬ್‍ನಲ್ಲಿ ಸೇಲ್ಸ್ ಜಾಸ್ತಿ ಇದೆಯೋ ಆ ದರವನ್ನೇ ಏರಿಸುತ್ತಿದ್ದಾರೆ. ಇನ್ನು ಅಬಕಾರಿ ಶುಲ್ಕವನ್ನೂ ಜಾಸ್ತಿ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ, ಇದಕ್ಕೆ ನಮ್ಮ ವಿರೋಧ ಇದೆ
ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!