ಜನ ಮನದ ನಾಡಿ ಮಿಡಿತ

Advertisement

ಕಾಂಗ್ರೆಸ್ ಶಕ್ತಿ ಯೋಜನೆ ಜಾರಿ; ಆಟೋ ಸಂಘಟನೆಗಳಿಂದ ಜುಲೈ 27ರಂದು ಬಂದ್‌ಗೆ ಕರೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸ್ ತನ್ನ ಗೆಲುವು ಸಾಧಿಸಲು ಸಹಾಯಕವಾದದ್ದು ಗ್ಯಾರೆಂಟೀ ಯೋಜನೆಗಳು ಎಂದರೆ ತಪ್ಪಾಗಲಾರದು. ಚುನಾವಣೆಯ ಐದು ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಕಾಂಗ್ರೆಸ್ ಜಾರಿಗೆ ತಂದಿದೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಸಿಕ್ಕಿದ್ದೇ ತಡ ಪ್ರತಿಬ್ಬರು ಕೆ.ಎಸ್.ಆರ್.ಟಿ.ಸಿ ಗಾಗಿ ಕಾಡು ಕುಳಿತಿದ್ದಾರೆ. ಇದರಿಂದ ಖಾಸಗಿ ಬಸ್ ಚಾಲಕರು ಹಾಗೂ ಸಿಬ್ಬಂದಿ, ಆಟೋರಿಕ್ಷಾ ಚಾಲಕರು ತೊಂದರೆ ಅನುಭವಿಸುತ್ತಿದ್ದಾರೆ. ಇದೀಗ ಆಟೋ ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜುಲೈ 27 ರಂದು ಬಂದ್‌ಗೆ ಕರೆ ನೀಡಿದ್ದಾರೆ. ಜುಲೈ 26ರ ಮಧ್ಯರಾತ್ರಿಯಿಂದ, 27 ರ ಮಧ್ಯರಾತ್ರಿಯ ವರೆಗೆ ಯಾವುದೇ ಆಟೋ, ಓಲಾ, ಊಬರ್, ಕ್ಯಾಬ್ ಮತ್ತು ಖಾಸಗಿ ಬಸ್‌ಗಳು ಕಾರ್ಯನಿರ್ವಹಿಸುವುದಿಲ್ಲ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!